Select Your Language

Notifications

webdunia
webdunia
webdunia
webdunia

ಉಮೇಶ್ ಕತ್ತಿ ನಿಧಾನಕ್ಕೆ ಸಂತಾಪ ಸೂಚಿಸಿದ ಸಿಟಿ ರವಿ

ಉಮೇಶ್ ಕತ್ತಿ ನಿಧಾನಕ್ಕೆ ಸಂತಾಪ ಸೂಚಿಸಿದ ಸಿಟಿ ರವಿ
bangalore , ಬುಧವಾರ, 7 ಸೆಪ್ಟಂಬರ್ 2022 (19:51 IST)
ರಾಜ್ಯ ಸಚಿವ ಸಂಪುಟದ ಸದಸ್ಯ, ಆಹಾರ ಮತ್ತು ಅರಣ್ಯ ಖಾತೆ ಸಚಿವ  ಶ್ರೀ ಉಮೇಶ್ ಕತ್ತಿಯವರ ನಿಧನಕ್ಕೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ ಟಿ ರವಿಯವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಶ್ರೀಯುತರ ಅಗಲಿಕೆ ಬಿಜೆಪಿ ಪಕ್ಷಕ್ಕೆ ಹಾಗು ರಾಜ್ಯದ ಜನತೆಗೆ ತುಂಬಲಾರದ ನಷ್ಟ ಅವರ ಅಗಲುವಿಕೆಯ ನೋವನ್ನು ಭರಿಸುವ ಶಕ್ತಿಯನ್ನು  ಭಗವಂತ ಅವರ ಕುಟುಂಬ, ಅಭಿಮಾನಿ ವರ್ಗಕ್ಕೆ ಹಾಗೂ ಕಾರ್ಯಕರ್ತ ಬಂಧುಗಳಿಗೆ ನೀಡಲಿ ಎಂದು ಹಾಗು ಅವರಾತ್ಮಕ್ಕೇ ಮೋಕ್ಷ ಪ್ರಾಪ್ತಿಯಾಗಲಿ ಎಂದು ಸಿಟಿ ರವಿ ರವಿ ಪ್ರಾರ್ಥಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಉಮೇಶ್ ಕತ್ತಿ ರಾಜಕೀಯ ರಣರಂಗದಲ್ಲಿ ಬೆಳೆದುಬಂದ ಬಗೆ ಕಿರುಪರಿಚಯ