Webdunia - Bharat's app for daily news and videos

Install App

ಉಮೇಶ್ ಕತ್ತಿ ನಿಧಾನಕ್ಕೆ ಸಂತಾಪ ಸೂಚಿಸಿದ ಸಿಟಿ ರವಿ

Webdunia
ಬುಧವಾರ, 7 ಸೆಪ್ಟಂಬರ್ 2022 (19:51 IST)
ರಾಜ್ಯ ಸಚಿವ ಸಂಪುಟದ ಸದಸ್ಯ, ಆಹಾರ ಮತ್ತು ಅರಣ್ಯ ಖಾತೆ ಸಚಿವ  ಶ್ರೀ ಉಮೇಶ್ ಕತ್ತಿಯವರ ನಿಧನಕ್ಕೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ ಟಿ ರವಿಯವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಶ್ರೀಯುತರ ಅಗಲಿಕೆ ಬಿಜೆಪಿ ಪಕ್ಷಕ್ಕೆ ಹಾಗು ರಾಜ್ಯದ ಜನತೆಗೆ ತುಂಬಲಾರದ ನಷ್ಟ ಅವರ ಅಗಲುವಿಕೆಯ ನೋವನ್ನು ಭರಿಸುವ ಶಕ್ತಿಯನ್ನು  ಭಗವಂತ ಅವರ ಕುಟುಂಬ, ಅಭಿಮಾನಿ ವರ್ಗಕ್ಕೆ ಹಾಗೂ ಕಾರ್ಯಕರ್ತ ಬಂಧುಗಳಿಗೆ ನೀಡಲಿ ಎಂದು ಹಾಗು ಅವರಾತ್ಮಕ್ಕೇ ಮೋಕ್ಷ ಪ್ರಾಪ್ತಿಯಾಗಲಿ ಎಂದು ಸಿಟಿ ರವಿ ರವಿ ಪ್ರಾರ್ಥಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳದಲ್ಲಿ ಎರಡನೇ ದಿನ ಹುಡುಕಾಡುತ್ತಿರುವ ಎಸ್ಐಟಿ ತಂಡಕ್ಕೆ ಸಿಕ್ಕಿದ್ದೇನು

ಧರ್ಮಸ್ಥಳ: 6 ಅಡಿ ಅಗೆದರೂ ಸಿಗದ ಕಳೆಬರಹ, ಕಾರ್ಯಚರಣೆಯಲ್ಲಿ ಬಿಗ್‌ಟ್ವಿಸ್ಟ್‌

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ತೀರ್ಪಿಗಾಗಿ ಕಾಯುತ್ತಿದ್ದ ಪ್ರಜ್ವಲ್ ರೇವಣ್ಣಗೆ ಶಾಕ್: ಕೋರ್ಟ್ ಹೇಳಿದ್ದೇನು

ಧರ್ಮಸ್ಥಳ ಕೇಸ್: ಪೊಲೀಸರಿಗೂ ಸಂಕಷ್ಟ ತಂದಿಟ್ಟ ಎಸ್ಐಟಿ ಆರ್ಡರ್

ಮುಂದಿನ ಸುದ್ದಿ
Show comments