Webdunia - Bharat's app for daily news and videos

Install App

ಕಾಂಗ್ರೆಸ್ ವಿರುದ್ಧ ಸಿಟಿ ರವಿ ವಾಗ್ದಾಳಿ

Webdunia
ಬುಧವಾರ, 22 ನವೆಂಬರ್ 2023 (14:03 IST)
ಕಾಂಗ್ರೆಸ್ ನಿಗಮ ಮಂಡಳಿ ಅಧ್ಯಕ್ಷರ ನೇಮಕಕ್ಕೆ ಹಣ ಕೊಡಬೇಕು ಅನ್ನೋ ವಿಚಾರವಾಗಿ ನನಗೆ ಗೊತ್ತಿಲ್ಲ.ಕಾಂಗ್ರೆಸ್ ನಲ್ಲಿ ಪುಕ್ಸಟ್ಟೆ ಸಿಗೋದಿಲ್ಲ ಅಂತ ಕಾಂಗ್ರೆಸ್ ಕಾರ್ಯಕರ್ತರೇ ಮಾತಾಡ್ತಾರೆ.ಅದನ್ನ ಹರಾಜ್ ಹಾಕುವ ಕೆಲಸ ಮಾಡುತ್ತಿರಬಹುದು ಎಂದು ಸಿಟಿ ರವಿ ಹೇಳಿದ್ದಾರೆ.
 
ಮೂಲ ಕಡತ ನಾಪತ್ತೆ ವಿಚಾರವಾಗಿ ಈಶ್ವರಪ್ಪ ಅವರು ಒಂದು ಮಾತು ಹೇಳಿದ್ರು.ರಾಜ್ಯಪಾಲರ ಸಹಿ ಇಲ್ಲದ ಇಲ್ಲದ ಆದೇಶ ಅಂತ ಹಾಗೆ ಆಯೋಗದ ಅಧ್ಯಕ್ಷರ ಸಹಿ ಇಲ್ಲದ ವರದಿ ಇದಾಗಿದೆ.ರಿಸರ್ವ್ ಬ್ಯಾಂಕ್ ಅಧ್ಯಕ್ಷರ ಸಹಿ ಇಲ್ಲದ ನೋಟ್ ತರ ಈ ವರದಿ ಆಗಿದೆ.ತುಳಿತಕ್ಕೊಳಗಾದ ಜನರಿಗೆ ನ್ಯಾಯ ಸಿಗಬೇಕು ಅನ್ನೋದು ನಮ್ಮ ಪಕ್ಷದ ಆಶಯವಾಗಿದೆ.

ಅವಕಾಶ ವಂಚಿತ ಸಮಾಜ ಇದೆ, ಅಂತ ಸಮಾಜಕ್ಕೆ ಶೇ. 50 ರಷ್ಟು ಮೀಸಲಾತಿ ಸಿಗಬೇಕು ಅನ್ನೋದು ನನ್ನ ಅಭಿಪ್ರಾಯ.ಹೊರಗೆ ತೋರ್ಪಡಿಕೆಗೆ ಮಾತಾಡ್ತಿಲ್ಲ.ಅನೇಕ ನಾಮಿನೇಟ್ ಮಾಡಿರೋದೆಲ್ಲ ಸಣ್ಣ ಸಮುದಾಯಕ್ಕೆ ನೀಡಲಾಗಿದೆ.ನಾನು ನಮ್ಮ ಪಕ್ಷದ ವೇದಿಕೆಯಲ್ಲಿ ಅದೇ ವಿಚಾರ ಚರ್ಚೆ ಮಾಡಿದ್ದೇನೆ.ವಿಧಾನಪರಿಷತ್ ಚುನಾವಣೆ, ಎಲ್ಲಾ ಹುದ್ದೆಗಳಲ್ಲೂ ಮೀಸಲಾತಿ ಸಿಗಲಿ ಅಂತ ಒಂದು ನಿರ್ಧಾರಕ್ಕೆ ಬರಬೇಕು ಎಂದು ಸಿಟಿ ರವಿ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments