Webdunia - Bharat's app for daily news and videos

Install App

40% ಕಮಿಷನ್ ಜೊಲ್ಲು ಎಂಬ ಪ್ರಿಯಾಂಕ ಖರ್ಗೆ ಹೇಳಿಕೆಗೆ ಸಿ.ಟಿ ರವಿ ಟಾಂಗ್

Webdunia
ಸೋಮವಾರ, 19 ಸೆಪ್ಟಂಬರ್ 2022 (20:11 IST)
ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ ಶೇ.40ರಷ್ಟು ಕಾಮಿ ಜೊಲ್ಲು ಸುರಿಸುತ್ತಿದ್ದಾರೆ ಎಂಬ ಪ್ರಿಯಾಂಕ ಖರ್ಗೆ ಹೇಳಿಕೆಗೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಶಾಸಕ ಸಿಟಿ ರವಿ ಟಾಂಗ್ ಕೊಟ್ಟಿದ್ದಾರೆ. ಪ್ರಿಯಾಂಕ ಖರ್ಗೆಯವರಿಗೆ ತನ್ನ ಕಾಲದಲ್ಲಿ ಆಗಿದ್ರೆ ಇನ್ನೂ ಜಾಸ್ತಿ ಕಮಿಷನ್ ಸಿಗಬಹುದಿತ್ತೇನೋ ಅಂತಾ ಜೊಲ್ಲು ಸುರಿಸಿದ್ರು ಅನಿಸುತ್ತೆ. 40 -50 ವರ್ಷದಿಂದ ಯಾವ ಪ್ರಮಾಣದಲ್ಲಿ ಜೊಲ್ಲು ಸುರಿಸಬಹುದೆಂಬುದು ಎಲ್ಲರಿಗೂ ಗೊತ್ತಾಗುತ್ತಿದೆ. ಇನ್ನು ಕಾಂಗ್ರೆಸ್ ನ ಭಾರತ್ ಜೋಡೋ ಯಾತ್ರೆ ವಿಚಾರವಾಗಿ ಮಾತನಾಡಿದ ರವಿ ಇದು ಭಾರತೀಯತೆಯನ್ನ ಜೋಡಿಸೋ ಉದ್ದೇಶ ಅಲ್ಲ. ಹಿಂದು ಮತ್ತು ಹಿಂದುತ್ವದ ಬಗ್ಗೆ ದ್ವೇಷದ ಭಾಷಣ ಮಾಡೋದು, ಚುನಾವಣಾ ಸಮಯದಲ್ಲಿ ನಾನು ಹಿಂದು ಎಂದು ಹೇಳುತ್ತೇನೆ ಎಂದು ಕಿಚಾಯಿಸಿದ್ರು. ಸಚಿವ ಎಸ್‌ಟಿ ಸೋಮಶೇಖರ್ ವಿರುದ್ಧ ತನಿಖೆಗೆ ಲೋಕಾಯುಕ್ತ ಸಿಎಂ ಅನುಮತಿ ಕೇಳಿರೋ ವಿಚಾರವಾಗಿ ಕೇಳಿದ್ದಕ್ಕೆ ಸಂಬಂಧ ಪಟ್ಟಂತೆ ಸರಿಯಾದ ಮಾಹಿತಿ ಇಲ್ಲ, ಮಾಹಿತಿ ಸಿಕ್ಕ ನಂತರ ಮಾತನಾಡುತ್ತೇನೆ ಎಂದು ನುಣುಚಿಕೊಂಡ್ರು.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅತ್ಯಾಚಾರ ಪ್ರಕರಣದಲ್ಲಿ ಬಿಜೆಡಿ ಕಾರ್ಪೊರೇಟರ್ ಬಂಧನ, ಪಕ್ಷದಿಂದ ಅಮಾನತು

ತಮಿಳುನಾಡಿನ ಚೋಳರ ದೇವಸ್ಥಾನಕ್ಕೆ ಪ್ರಧಾನಿ ಮೋದಿ ಭೇಟಿ: 140 ಕೋಟಿ ಭಾರತೀಯರ ಕಲ್ಯಾಣಕ್ಕೆ ಪ್ರಾರ್ಥನೆ

ಹರಿದ್ವಾರ ಕಾಲ್ತುಳಿತ, ಇದು ಅಪಘಾತವಲ್ಲ, ಆಡಳಿತ ವ್ಯವಸ್ಥೆಯ ವೈಫಲ್ಯ: ಕೇಜ್ರಿವಾಲ್

ರಾಜ್ಯದಲ್ಲಿ ರಸಗೊಬ್ಬರದ ಕಾಳದಂಧೆ: ಸರ್ಕಾರದ ವಿರುದ್ಧ ಜು.28ರಂದು ಪ್ರತಿಭಟನೆ, ವಿಜಯೇಂದ್ರ

ಎಚ್ಚರಿಕೆ ಬಳಿಕವು ನಿಷೇಧಿತ ಬಣ್ಣ ಬಳಕೆ: 6 ಎಂಫೈರ್ ಹೊಟೇಲ್ ವಿರುದ್ಧ ಕ್ರಮಕ್ಕೆ ಚಿಂತನೆ

ಮುಂದಿನ ಸುದ್ದಿ