Webdunia - Bharat's app for daily news and videos

Install App

40% ಕಮಿಷನ್ ಜೊಲ್ಲು ಎಂಬ ಪ್ರಿಯಾಂಕ ಖರ್ಗೆ ಹೇಳಿಕೆಗೆ ಸಿ.ಟಿ ರವಿ ಟಾಂಗ್

Webdunia
ಸೋಮವಾರ, 19 ಸೆಪ್ಟಂಬರ್ 2022 (20:11 IST)
ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ ಶೇ.40ರಷ್ಟು ಕಾಮಿ ಜೊಲ್ಲು ಸುರಿಸುತ್ತಿದ್ದಾರೆ ಎಂಬ ಪ್ರಿಯಾಂಕ ಖರ್ಗೆ ಹೇಳಿಕೆಗೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಶಾಸಕ ಸಿಟಿ ರವಿ ಟಾಂಗ್ ಕೊಟ್ಟಿದ್ದಾರೆ. ಪ್ರಿಯಾಂಕ ಖರ್ಗೆಯವರಿಗೆ ತನ್ನ ಕಾಲದಲ್ಲಿ ಆಗಿದ್ರೆ ಇನ್ನೂ ಜಾಸ್ತಿ ಕಮಿಷನ್ ಸಿಗಬಹುದಿತ್ತೇನೋ ಅಂತಾ ಜೊಲ್ಲು ಸುರಿಸಿದ್ರು ಅನಿಸುತ್ತೆ. 40 -50 ವರ್ಷದಿಂದ ಯಾವ ಪ್ರಮಾಣದಲ್ಲಿ ಜೊಲ್ಲು ಸುರಿಸಬಹುದೆಂಬುದು ಎಲ್ಲರಿಗೂ ಗೊತ್ತಾಗುತ್ತಿದೆ. ಇನ್ನು ಕಾಂಗ್ರೆಸ್ ನ ಭಾರತ್ ಜೋಡೋ ಯಾತ್ರೆ ವಿಚಾರವಾಗಿ ಮಾತನಾಡಿದ ರವಿ ಇದು ಭಾರತೀಯತೆಯನ್ನ ಜೋಡಿಸೋ ಉದ್ದೇಶ ಅಲ್ಲ. ಹಿಂದು ಮತ್ತು ಹಿಂದುತ್ವದ ಬಗ್ಗೆ ದ್ವೇಷದ ಭಾಷಣ ಮಾಡೋದು, ಚುನಾವಣಾ ಸಮಯದಲ್ಲಿ ನಾನು ಹಿಂದು ಎಂದು ಹೇಳುತ್ತೇನೆ ಎಂದು ಕಿಚಾಯಿಸಿದ್ರು. ಸಚಿವ ಎಸ್‌ಟಿ ಸೋಮಶೇಖರ್ ವಿರುದ್ಧ ತನಿಖೆಗೆ ಲೋಕಾಯುಕ್ತ ಸಿಎಂ ಅನುಮತಿ ಕೇಳಿರೋ ವಿಚಾರವಾಗಿ ಕೇಳಿದ್ದಕ್ಕೆ ಸಂಬಂಧ ಪಟ್ಟಂತೆ ಸರಿಯಾದ ಮಾಹಿತಿ ಇಲ್ಲ, ಮಾಹಿತಿ ಸಿಕ್ಕ ನಂತರ ಮಾತನಾಡುತ್ತೇನೆ ಎಂದು ನುಣುಚಿಕೊಂಡ್ರು.
 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ