Webdunia - Bharat's app for daily news and videos

Install App

40% ಕಮಿಷನ್ ಜೊಲ್ಲು ಎಂಬ ಪ್ರಿಯಾಂಕ ಖರ್ಗೆ ಹೇಳಿಕೆಗೆ ಸಿ.ಟಿ ರವಿ ಟಾಂಗ್

Webdunia
ಸೋಮವಾರ, 19 ಸೆಪ್ಟಂಬರ್ 2022 (20:11 IST)
ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ ಶೇ.40ರಷ್ಟು ಕಾಮಿ ಜೊಲ್ಲು ಸುರಿಸುತ್ತಿದ್ದಾರೆ ಎಂಬ ಪ್ರಿಯಾಂಕ ಖರ್ಗೆ ಹೇಳಿಕೆಗೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಶಾಸಕ ಸಿಟಿ ರವಿ ಟಾಂಗ್ ಕೊಟ್ಟಿದ್ದಾರೆ. ಪ್ರಿಯಾಂಕ ಖರ್ಗೆಯವರಿಗೆ ತನ್ನ ಕಾಲದಲ್ಲಿ ಆಗಿದ್ರೆ ಇನ್ನೂ ಜಾಸ್ತಿ ಕಮಿಷನ್ ಸಿಗಬಹುದಿತ್ತೇನೋ ಅಂತಾ ಜೊಲ್ಲು ಸುರಿಸಿದ್ರು ಅನಿಸುತ್ತೆ. 40 -50 ವರ್ಷದಿಂದ ಯಾವ ಪ್ರಮಾಣದಲ್ಲಿ ಜೊಲ್ಲು ಸುರಿಸಬಹುದೆಂಬುದು ಎಲ್ಲರಿಗೂ ಗೊತ್ತಾಗುತ್ತಿದೆ. ಇನ್ನು ಕಾಂಗ್ರೆಸ್ ನ ಭಾರತ್ ಜೋಡೋ ಯಾತ್ರೆ ವಿಚಾರವಾಗಿ ಮಾತನಾಡಿದ ರವಿ ಇದು ಭಾರತೀಯತೆಯನ್ನ ಜೋಡಿಸೋ ಉದ್ದೇಶ ಅಲ್ಲ. ಹಿಂದು ಮತ್ತು ಹಿಂದುತ್ವದ ಬಗ್ಗೆ ದ್ವೇಷದ ಭಾಷಣ ಮಾಡೋದು, ಚುನಾವಣಾ ಸಮಯದಲ್ಲಿ ನಾನು ಹಿಂದು ಎಂದು ಹೇಳುತ್ತೇನೆ ಎಂದು ಕಿಚಾಯಿಸಿದ್ರು. ಸಚಿವ ಎಸ್‌ಟಿ ಸೋಮಶೇಖರ್ ವಿರುದ್ಧ ತನಿಖೆಗೆ ಲೋಕಾಯುಕ್ತ ಸಿಎಂ ಅನುಮತಿ ಕೇಳಿರೋ ವಿಚಾರವಾಗಿ ಕೇಳಿದ್ದಕ್ಕೆ ಸಂಬಂಧ ಪಟ್ಟಂತೆ ಸರಿಯಾದ ಮಾಹಿತಿ ಇಲ್ಲ, ಮಾಹಿತಿ ಸಿಕ್ಕ ನಂತರ ಮಾತನಾಡುತ್ತೇನೆ ಎಂದು ನುಣುಚಿಕೊಂಡ್ರು.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Stray Dog Attack: ದಾಳಿಯ ಭೀಕರತೆಗೆ ಉಳಿದಿದ್ದು ಮಗುವಿನ ಮುಖದ ಮೂಳೆಗಷ್ಟೇ

Bengaluru: ಸೂಟ್‌ಕೇಸ್‌ನಲ್ಲಿ ಬಾಲಕಿಯ ಶವ ಪತ್ತೆ ಪ್ರಕರಣ: ಬಿಹಾರದ 7ಮಂದಿಯ ಬಂಧನ

Kedarnath, ತಾಂತ್ರಿಕ ದೋಷ: ಹೆದ್ದಾರಿಯಲ್ಲೇ ಭೂಸ್ಪರ್ಶವಾದ ಹೆಲಿಕಾಪ್ಟರ್‌, Video

ನನಗೆ ಹೆಸರು ಬೇಡ, ಸಾಯುವ ಮುನ್ನಾ ನಿಮ್ಮ ಋಣ ತೀರಿಸುತ್ತೇನೆ: ಕುಮಾರಸ್ವಾಮಿ ಕಣ್ಣೀರು

Bengaluru Stampede: ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ವಿರುದ್ಧ ದೂರು ದಾಖಲು

ಮುಂದಿನ ಸುದ್ದಿ