Webdunia - Bharat's app for daily news and videos

Install App

ನಗರದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಯಿಂದ ಸಿಟಿ ರೌಂಡ್ಸ್

Webdunia
ಬುಧವಾರ, 4 ಅಕ್ಟೋಬರ್ 2023 (19:42 IST)
ನಗರದಲ್ಲಿ ಡಿಕೆ ಶಿವಕುಮಾರ್ ಇಂದು ಸಿಟಿ ರೌಂಡ್ ನಡೆಸಿದ್ದು,ಡಿಕೆ ಶಿವಕುಮಾರ್  ಗೆ ಶಾಸಕ ರಿಜ್ವಾನ್ ಹರ್ಷದ್ ಸಾಥ್ ನೀಡಿದ್ದಾರೆ.ನಗರದ ಮಿಲ್ಲರ್ ರಸ್ತೆಯಲ್ಲಿ ಕಾಮಗಾರಿ ಡಿಸಿಎಂ ಡಿಕೆ ಶಿವಕುಮಾರ್ ವೀಕ್ಷಣೆ ಮಾಡಿದ್ದಾರೆ.ಈ ವೇಳೆ ಡಿಕೆ ಶಿವಕುಮಾರ್ ಗೆ ಸಾತ್ ಬಿಬಿಎಂಪಿ ಆಯುಕ್ತ ತುಷಾರ್ ಗಿರೀನಾಥ್ ಸಾಥ್ ನೀಡಿದ್ದಾರೆ.
 
ಡಿಸಿಎಂ ಕಾಟಚಾರದ ಸಿಟಿ ರೌಂಡ್ಸ್ ನಡೆಸಿದ್ದು,ಕೇವಲ ಎರಡೇ ಜಾಗಗಳಿಗೆ ಡಿಸಿಎಂ‌ ಡಿಕೆ ಶಿವಕುಮಾರ್ ವಿಸಿಟ್ ಮಾಡಿದ್ದಾರೆ.ಎರಡೇ ನಿಮಿಷದಲ್ಲಿ ಒಂದೊಂದು ಜಾಗಕ್ಕೆ ವೀಕ್ಷಣೆ ಮಾಡಿ ಸಿಟಿ ರೌಂಡ್ಸ್ ಮುಗಿಸಿ ಡಿಸಿಎಂ ಡಿಕೆಶಿವಕುಮಾರ್ ಹೊರಟಿದ್ದಾರೆ.ವಸಂತನಗರ ರಾಜಕಾಲುವೆ ಹಾಗೂ ಜಯ್ ಮಹಲ್ ರಸ್ತೆ ವಿಭಜನೆ ಕಾಮಗಾರಿ ಮಾತ್ರ ವೀಕ್ಷಣೆ ಮಾಡಿದ್ದಾರೆ.
 
ಸಿಟಿ ರೌಂಡ್ಸ್ ಮುಗಿಸಿದ ಬಳಿಕ ಡಿಕೆಶಿವಕುಮಾರ್ ಪ್ರತಿಕ್ರಿಯಿಸಿದ್ದು,೩೪ ಕಿ.ಮೀ ನಲ್ಲಿ ಟೆಂಡರ್ ಶ್ಯೂರ್ ಕೆಲಸ ನಡಿತಿದೆ.ನಿಂತ ಕಾಮಗಾರಿಗಳು ಆರಂಭ ಮಾಡೋದಕ್ಕೆ ಹೇಳಿದ್ದೇನೆ.ಚರಂಡಿ ಕೆಲಸಗಳನ್ನ ಆರಂಭಿಸಲು ಸೂಚನೆ ನೀಡಿದ್ದೇನೆ.ರಸ್ತೆ ಗುಂಡಿಗಳ ಬಗ್ಗೆ ತಿಳಿಸೋದಕ್ಕೆ ಸಾರ್ವಜನಿಕರಿಗೂ ಅವಕಾಶವಿದೆ.ಗುಂಡಿ ಮುಚ್ಚುವ ಕೆಲಸ ಆಗ್ತಿದೆ.ಅಮೃತನಗರೋತ್ಥನ ಯೋಜನೆಯಡಿ ೫ ಸಾವಿರ ಕೋಟಿ ಅನುದಾನದಲ್ಲಿ ಕೆಲಸಗಳು ಆಗಲಿವೆ.೭ನೇ ತಾರೀಖಿಗೆ ಔಟರ್ ರಿಂಗ್ ರೋಡ್ ನಲ್ಲಿ ವೀಕ್ಷಣೆ ಮಾಡಲಿದ್ದೇನೆ.ಜನಕ್ಕೆ ತೊಂದ್ರೆಯಾಗದಂತೆ ಕೆಲಸ ಮಾಡಬೇಕು.ನಗರದಲ್ಲಿ ರಸ್ತೆಗುಂಡಿಗಳನ್ನ ಮುಚ್ಚೋಕೆ ಹೇಳಿದ್ದೇವೆ.ಪೊಲೀಸರು, ಪಾಲಿಕೆಯವ್ರು ಸೇರಿ ಮುಚ್ಚುವ ಕೆಲಸ ಮಾಡ್ತಾರೆ ಎಂದು ಡಿಕೆಶಿವಕುಮಾರ್ ಹೇಳಿದ್ದಾರೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸತ್ಯ ಹೊರಬರ್ಬೇಕು, ಇಲ್ಲದಿದ್ರೆ ಅನುಮಾನದ ಕತ್ತಿ ನೇತಾಡುತ್ತದೆ: ಸಿಎಂ ಸಿದ್ದರಾಮಯ್ಯ

ನಮಸ್ತೆ ಸೋನಿಯಾ ಅಂತಿದ್ರೆ ಡಿಕೆ ಶಿವಕುಮಾರ್‌ ಸಿಎಂ ಆಗ್ತಾ ಇದ್ರು: ಬಸನಗೌಡ ಪಾಟೀಲ್ ಯತ್ನಾಳ್

ಹಿಂದೂ ಶ್ರದ್ಧಾ ಕೇಂದ್ರದ ಮೇಲೆ ಅಪಮಾನ, ಅಪಪ್ರಚಾರವನ್ನು ಬಿಜೆಪಿ ಸಹಿಸುವುದಿಲ್ಲ – ಕ್ಯಾ. ಬ್ರಿಜೇಶ್ ಚೌಟ

ಧೈರ್ಯವಿದ್ದರೆ ಮಸೀದಿ ಹೋಗಿ ಮುಸ್ಲಿಮರದ್ದಲ್ಲ ಎಂದು ಹೇಳಲಿ: ಆರ್‌ ಅಶೋಕ್

ಧರ್ಮಸ್ಥಳದಲ್ಲಿ ಇಂತಹ ಕುಟುಂಬದಲ್ಲಿ ಹುಟ್ಟಿ ಬೆಳೆದಿರುವುದು ಪುಣ್ಯ: ವೀರೇಂದ್ರ ಹೆಗ್ಗಡೆ

ಮುಂದಿನ ಸುದ್ದಿ
Show comments