Webdunia - Bharat's app for daily news and videos

Install App

ನಗರ ಸಾರಿಗೆ ಬಸ್ ಸೀಜ್: ಕೋರ್ಟ್ ಆದೇಶ

Webdunia
ಗುರುವಾರ, 5 ಜುಲೈ 2018 (18:17 IST)
ಅಪಘಾತ ಪರಿಹಾರ ವಿಳಂಬಕ್ಕಾಗಿ ನಗರಸಾರಿಗೆ ಬಸ್ ನ್ನು ಸೀಜ್ ಮಾಡುವಂತೆ ಕೋರ್ಟ್ ಆದೇಶ ಹೊರಡಿಸಿದೆ. 
 
ಚಿತ್ರದುರ್ಗದ ಒಂದನೇ ಹೆಚ್ಚುವರಿ ಹಿರಿಯ ವಿಭಾಗ ನ್ಯಾಯಾಲಯ ಈ ಆದೇಶ ನೀಡಿದೆ. ಜಿಲ್ಲೆಯ ತಾ.ನ.ಕೊಳಹಾಳ್ ಗ್ರಾಮದ ಹತ್ತಿರ 2016ರಲ್ಲಿ ಅಪಘಾತ ನಡೆದಿತ್ತು. ಆ ಅಪಘಾತದಲ್ಲಿ 12 ವರ್ಷದ ಅಭಿಷೇಕ್ ಸಾವನ್ನಪ್ಪಿದ್ದನು. 
 
ಭರಮಸಾಗರ ಹೋಬಳಿ ಕೊಳಹಾಳ್ ಗ್ರಾಮದ ನಿವಾಸಿ ಸರೋಜಮ್ಮನ ಪುತ್ರ ಅಭಿಷೇಕ್ ಸಾವನ್ನಪ್ಪಿದ್ದನು. ಈ ಕುರಿತು ಭರಮಸಾಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪರಿಹಾರ ವಿಳಂಬಕ್ಕಾಗಿ ಕನ್ನಡ ಖ್ಯಾತಿಯ ಕೆಎ 42, ಎಫ್ 1899 ನೋಂದಣಿಯ ನಗರ ಸಾರಿಗೆ ಬಸ್ ಸೀಜ್ ಮಾಡುವಂತೆ ಕೋರ್ಟ್ ಆದೇಶ ಹೊರಡಿಸಿದೆ. 
 
 
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಾತಿ ಧರ್ಮ ಯಾವುದೂ ನೋಡಲ್ಲ, ಇದೊಂದು ಮಾತು ಸುಳ್ಳಾದ್ರೆ ವೇದಿಕೆ ಹತ್ತಲ್ಲ: ಸಿದ್ದರಾಮಯ್ಯ

ವಿಮಾನ ದುರಂತವಾದ ಕ್ಷಣದಲ್ಲೇ ನಾಪತ್ತೆಯಾದ ನಿರ್ಮಾಪಕ ಮಹೇಶ್ ಕಲಾವಾಡಿಯಾ ಇನ್ನೂ ಪತ್ತೆಯಾಗಿಲ್ಲ

DC ಅಪಾಯಕಾರಿ ಎಂದು ಘೋಷಿಸಿದ್ದರು,ಇಂದ್ರಾಯಣಿ ನದಿ ಸೇತುವೆ ದುರಂತ ನಡೆದಿದೆ: ಸಿಎಂ ಫಡಣವೀಸ್‌

Bengaluru, ಮಹಿಳೆ ಮೇಲೆ ರಾ‍ಪಿಡೋ ಚಾಲಕ ಕಪಾಳಮೋಕ್ಷ: ಅಸಲಿ ಸತ್ಯಾಂಶನೇ ಬೇರೆ

ಸಿಎಂ ಸಿದ್ದರಾಮಯ್ಯನ ಕಾರಿಗೆ ಅಡ್ಡ ಕಟ್ಟಿ ಆಕ್ರೋಶ ಹೊರಹಾಕಿದ ರೈತನ ಮೇಲೆ ಒದ್ದ ಪೊಲೀಸರು

ಮುಂದಿನ ಸುದ್ದಿ
Show comments