ನಗರ ಸಾರಿಗೆ ಬಸ್ ಸೀಜ್: ಕೋರ್ಟ್ ಆದೇಶ

Webdunia
ಗುರುವಾರ, 5 ಜುಲೈ 2018 (18:17 IST)
ಅಪಘಾತ ಪರಿಹಾರ ವಿಳಂಬಕ್ಕಾಗಿ ನಗರಸಾರಿಗೆ ಬಸ್ ನ್ನು ಸೀಜ್ ಮಾಡುವಂತೆ ಕೋರ್ಟ್ ಆದೇಶ ಹೊರಡಿಸಿದೆ. 
 
ಚಿತ್ರದುರ್ಗದ ಒಂದನೇ ಹೆಚ್ಚುವರಿ ಹಿರಿಯ ವಿಭಾಗ ನ್ಯಾಯಾಲಯ ಈ ಆದೇಶ ನೀಡಿದೆ. ಜಿಲ್ಲೆಯ ತಾ.ನ.ಕೊಳಹಾಳ್ ಗ್ರಾಮದ ಹತ್ತಿರ 2016ರಲ್ಲಿ ಅಪಘಾತ ನಡೆದಿತ್ತು. ಆ ಅಪಘಾತದಲ್ಲಿ 12 ವರ್ಷದ ಅಭಿಷೇಕ್ ಸಾವನ್ನಪ್ಪಿದ್ದನು. 
 
ಭರಮಸಾಗರ ಹೋಬಳಿ ಕೊಳಹಾಳ್ ಗ್ರಾಮದ ನಿವಾಸಿ ಸರೋಜಮ್ಮನ ಪುತ್ರ ಅಭಿಷೇಕ್ ಸಾವನ್ನಪ್ಪಿದ್ದನು. ಈ ಕುರಿತು ಭರಮಸಾಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪರಿಹಾರ ವಿಳಂಬಕ್ಕಾಗಿ ಕನ್ನಡ ಖ್ಯಾತಿಯ ಕೆಎ 42, ಎಫ್ 1899 ನೋಂದಣಿಯ ನಗರ ಸಾರಿಗೆ ಬಸ್ ಸೀಜ್ ಮಾಡುವಂತೆ ಕೋರ್ಟ್ ಆದೇಶ ಹೊರಡಿಸಿದೆ. 
 
 
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕರ್ನಾಟಕ ಕುರ್ಚಿ ಕದನ ಕ್ಲೈಮ್ಯಾಕ್ಸ್ ಹಂತದಲ್ಲಿರುವಾಗಲೇ ತಮ್ಮ ನಿರ್ಧಾರ ಪ್ರಕಟಿಸಿದ ಡಿಕೆ ಶಿವಕುಮಾರ್

ಉಡುಪಿ ಕೃಷ್ಣನ ಊರಿನಲ್ಲಿ ಪ್ರಧಾನಿ ಮೋದಿ ಇಂದು ಏನೇನು ಮಾಡಲಿದ್ದಾರೆ

ಡಿಕೆ ಶಿವಕುಮಾರ್ ಗೆ ಸಿಎಂ ಹುದ್ದೆ ಕೊಟ್ಟರೆ ಸಿದ್ದರಾಮಯ್ಯ ಬಣದ ನಡೆ ಏನಿರಬಹುದು

Karnataka Weather: ಇಂದು ರಾಜ್ಯದಲ್ಲಿ ಮಳೆಯಿರುತ್ತಾ, ಇಲ್ಲಿದೆ ಹವಾಮಾನ ವರದಿ

ಸಿದ್ದರಾಮಯ್ಯ, ಡಿಕೆಶಿ ನಡುವಿನ ಪವರ್ ವಾರ್ ಮತ್ತೊಂದು ಹಂತಕ್ಕೆ: ಸಿಎಂ ಹೊಸ ಟ್ವೀಟ್ ನಲ್ಲಿ ಏನಿದೆ

ಮುಂದಿನ ಸುದ್ದಿ
Show comments