Webdunia - Bharat's app for daily news and videos

Install App

ನಗರ ಸಾರಿಗೆ ಬಸ್ ಸೀಜ್: ಕೋರ್ಟ್ ಆದೇಶ

Webdunia
ಗುರುವಾರ, 5 ಜುಲೈ 2018 (18:17 IST)
ಅಪಘಾತ ಪರಿಹಾರ ವಿಳಂಬಕ್ಕಾಗಿ ನಗರಸಾರಿಗೆ ಬಸ್ ನ್ನು ಸೀಜ್ ಮಾಡುವಂತೆ ಕೋರ್ಟ್ ಆದೇಶ ಹೊರಡಿಸಿದೆ. 
 
ಚಿತ್ರದುರ್ಗದ ಒಂದನೇ ಹೆಚ್ಚುವರಿ ಹಿರಿಯ ವಿಭಾಗ ನ್ಯಾಯಾಲಯ ಈ ಆದೇಶ ನೀಡಿದೆ. ಜಿಲ್ಲೆಯ ತಾ.ನ.ಕೊಳಹಾಳ್ ಗ್ರಾಮದ ಹತ್ತಿರ 2016ರಲ್ಲಿ ಅಪಘಾತ ನಡೆದಿತ್ತು. ಆ ಅಪಘಾತದಲ್ಲಿ 12 ವರ್ಷದ ಅಭಿಷೇಕ್ ಸಾವನ್ನಪ್ಪಿದ್ದನು. 
 
ಭರಮಸಾಗರ ಹೋಬಳಿ ಕೊಳಹಾಳ್ ಗ್ರಾಮದ ನಿವಾಸಿ ಸರೋಜಮ್ಮನ ಪುತ್ರ ಅಭಿಷೇಕ್ ಸಾವನ್ನಪ್ಪಿದ್ದನು. ಈ ಕುರಿತು ಭರಮಸಾಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪರಿಹಾರ ವಿಳಂಬಕ್ಕಾಗಿ ಕನ್ನಡ ಖ್ಯಾತಿಯ ಕೆಎ 42, ಎಫ್ 1899 ನೋಂದಣಿಯ ನಗರ ಸಾರಿಗೆ ಬಸ್ ಸೀಜ್ ಮಾಡುವಂತೆ ಕೋರ್ಟ್ ಆದೇಶ ಹೊರಡಿಸಿದೆ. 
 
 
 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments