Webdunia - Bharat's app for daily news and videos

Install App

ಗಾಳಿ ಪಟಕ್ಕೆ ಸಿವಿಲ್ ಇಂಜಿನಿಯರ್ ಬಲಿ

Webdunia
ಶನಿವಾರ, 17 ಆಗಸ್ಟ್ 2019 (18:19 IST)
ಗಾಳಿ ಪಟದಿಂದಾಗಿ ಯುವ ಸಿವಿಲ್ ಇಂಜಿನಿಯರ್ ನೊಬ್ಬ ದಾರುಣವಾಗಿ ಸಾವನ್ನಪ್ಪಿದ್ದಾನೆ.

ಮಾಂಜಾ ದಾರದಿಂದ ಹಾರುತ್ತಿದ್ದ ಗಾಳಿಪಟ ಯುವಕನನ್ನು ಬಲಿಪಡೆದುಕೊಂಡಿದೆ. ಸ್ಕೂಟರ್ ನಲ್ಲಿ ತನ್ನಿಬ್ಬರು ಸಹೋದರಿಯರೊಂದಿಗೆ 28 ವರ್ಷದ ಸಿವಿಲ್ ಇಂಜಿನಿಯರ್ ತೆರಳುತ್ತಿದ್ದರು.

ಆಗ ಮಾರ್ಗಮಧ್ಯದಲ್ಲಿ ಹುಡುಗರ ಗುಂಪೊಂದು ಮಾಂಜಾ (ಗಾಜಿನ ಚೂರು ಬಳಸಿ ಮಾಡಿರೋ ದಾರ) ದಾರದಿಂದ ಗಾಳಿ ಪಟ ಹಾರಿಸುತ್ತಿತ್ತು. ಮಾಂಜಾ ದಾರ ಇಂಜಿನಿಯರ್ ನ ಕುತ್ತಿಗೆ ಸಿಲುಕಿದ ಪರಿಣಾಮ ರಕ್ತ ಸ್ರಾವವಾಗಿ ಆತ ಸಾವನ್ನಪ್ಪಿದ್ದಾನೆ. ದೆಹಲಿಯಲ್ಲಿ ಈ ಘಟನೆ ನಡೆದಿದೆ.

ಗಾಳಿ ಪಟಕ್ಕೆ ಮಾಂಜಾ ದಾರದಿಂದಾಗಿ ಹಲವರು ಗಾಯಗೊಂಡಿರೋ ಘಟನೆಯೂ ನಡೆದಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Video: ಆಪರೇಷನ್ ಸಿಂಧೂರ್ ಚರ್ಚೆ ವೇಳೆ ಸಂಸತ್ತಿನಲ್ಲಿ ರಾಜನಾಥ್ ಸಿಂಗ್, ರಾಹುಲ್ ಗಾಂಧಿ ವಾಗ್ಯುದ್ಧ

ಕರ್ನಾಟಕದ ಇತಿಹಾಸದಲ್ಲೇ ಇಂತಹದ್ದೊಂದು ರೈತ ವಿರೋಧಿ ಸರ್ಕಾರ ನೋಡಿಲ್ಲ: ಆರ್ ಅಶೋಕ್

ಪಹಲ್ಗಾಮ್ ದಾಳಿಕೋರರು ಪಾಕಿಸ್ತಾನದಿಂದಲೇ ಬಂದಿರುವುದಕ್ಕೆ ಏನು ಪ್ರೂಫ್: ಕೈ ನಾಯಕ ಚಿದಂಬರಂ

Operation Mahadev: ಪಹಲ್ಗಾಮ್ ಕುಕೃತ್ಯ ನಡೆಸಿದ ಮೂವರು ಶಂಕಿತ ಉಗ್ರರು ಮಟಾಷ್

Arecanut Price: ಅಡಿಕೆ, ಕಾಳುಮೆಣಸು ಇಂದಿನ ಮಾರುಕಟ್ಟೆ ದರ ಹೇಗಿದೆ

ಮುಂದಿನ ಸುದ್ದಿ
Show comments