ಗಾಳಿ ಪಟಕ್ಕೆ ಸಿವಿಲ್ ಇಂಜಿನಿಯರ್ ಬಲಿ

Webdunia
ಶನಿವಾರ, 17 ಆಗಸ್ಟ್ 2019 (18:19 IST)
ಗಾಳಿ ಪಟದಿಂದಾಗಿ ಯುವ ಸಿವಿಲ್ ಇಂಜಿನಿಯರ್ ನೊಬ್ಬ ದಾರುಣವಾಗಿ ಸಾವನ್ನಪ್ಪಿದ್ದಾನೆ.

ಮಾಂಜಾ ದಾರದಿಂದ ಹಾರುತ್ತಿದ್ದ ಗಾಳಿಪಟ ಯುವಕನನ್ನು ಬಲಿಪಡೆದುಕೊಂಡಿದೆ. ಸ್ಕೂಟರ್ ನಲ್ಲಿ ತನ್ನಿಬ್ಬರು ಸಹೋದರಿಯರೊಂದಿಗೆ 28 ವರ್ಷದ ಸಿವಿಲ್ ಇಂಜಿನಿಯರ್ ತೆರಳುತ್ತಿದ್ದರು.

ಆಗ ಮಾರ್ಗಮಧ್ಯದಲ್ಲಿ ಹುಡುಗರ ಗುಂಪೊಂದು ಮಾಂಜಾ (ಗಾಜಿನ ಚೂರು ಬಳಸಿ ಮಾಡಿರೋ ದಾರ) ದಾರದಿಂದ ಗಾಳಿ ಪಟ ಹಾರಿಸುತ್ತಿತ್ತು. ಮಾಂಜಾ ದಾರ ಇಂಜಿನಿಯರ್ ನ ಕುತ್ತಿಗೆ ಸಿಲುಕಿದ ಪರಿಣಾಮ ರಕ್ತ ಸ್ರಾವವಾಗಿ ಆತ ಸಾವನ್ನಪ್ಪಿದ್ದಾನೆ. ದೆಹಲಿಯಲ್ಲಿ ಈ ಘಟನೆ ನಡೆದಿದೆ.

ಗಾಳಿ ಪಟಕ್ಕೆ ಮಾಂಜಾ ದಾರದಿಂದಾಗಿ ಹಲವರು ಗಾಯಗೊಂಡಿರೋ ಘಟನೆಯೂ ನಡೆದಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಬದಲಾವಣೆ ಆದಲ್ಲಿ ಸಿದ್ದರಾಮಯ್ಯ ಸ್ಥಾನಕ್ಕೆ ಜಿ ಪರಮೇಶ್ವರ್ ಸೂಕ್ತ: ಕೆಎನ್ ರಾಜಣ್ಣ

ಇಂಧನ ದರ ಏರಿಕೆ ಬಿಸಿ ಬೆನ್ನಲ್ಲೇ ಗ್ರಾಹಕರಿಗೆ ಅಕ್ಕಿ ಬೆಲೆಯಲ್ಲಿ ಬಿಗ್ ಶಾಕ್

ಪ್ರಧಾನಿ ನರೇಂದ್ರ ಮೋದಿಗೆ ನಾರ್ವೇಯ ಅತ್ಯುನ್ನತ ನಾಗರಿಕ ಗೌರವ

ರಾಹುಲ್ ಗಾಂಧಿಯನ್ನು ಪ್ರಧಾನಿಯನ್ನಾಗಿ ಮಾಡುವುದು ಕೈ ನಾಯಕರ ಗುರಿ: ರೇವಂತ್ ರೆಡ್ಡಿ

ಜೆಡಿಎಸ್‌ ಬಿಜೆಪಿ ಸಂಬಂಧ ತುಂಬಾ ಚೆನ್ನಾಗಿದೆ: ಎಚ್ ಡಿ ದೇವೇಗೌಡ

ಮುಂದಿನ ಸುದ್ದಿ
Show comments