Webdunia - Bharat's app for daily news and videos

Install App

105 ಶಾಸಕರಿಂದ ಸರ್ಕಾರ ರಚಿಸುವ ವಿಶ್ವಾಸವಿದ್ದರೆ ರಾಜ್ಯಪಾಲರ ಮುಂದೆ ಹಕ್ಕು ಮಂಡಿಸಿ- ಶೋಭಾ ಕರಂದ್ಲಾಜೆಗೆ ಸಿದ್ದರಾಮಯ್ಯ ತಿರುಗೇಟು

Webdunia
ಬುಧವಾರ, 3 ಜುಲೈ 2019 (09:33 IST)
ಬೆಂಗಳೂರು : ಮೈತ್ರಿ ಸರ್ಕಾರದ ವಿರುದ್ಧ ಟ್ವೀಟರ್ ನಲ್ಲಿ  ಹರಿಹಾಯ್ದ ಸಂಸದೆ ಶೋಭಾ ಕರಂದ್ಲಾಜೆಗೆ ಮಾಜಿ ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.



ಶೋಭಾ ಕರಂದ್ಲಾಜೆ, 78ಕ್ಕಿಂತ 105 ದೊಡ್ಡದು. ರಾಜ್ಯದ ಜನತೆ ಬಿಜೆಪಿ ಪರ ತೀರ್ಪು ಕೊಟ್ಟರೂ ಕಾಂಗ್ರೆಸ್-ಜೆಡಿಎಸ್ ಅಪವಿತ್ರ ಮೈತ್ರಿಯಿಂದ ಸರ್ಕಾರ ರಚಿಸಿದೆ. ಲೋಕಸಭಾ ಚುನಾವಣೆಯಲ್ಲಿ ಸೋಲಿನ ಬಳಿಕ ಕಾಮನ್‍ಸೆನ್ಸ್ ಇಲ್ಲವಾಯಿತೆ? ಆರಂಭದಿಂದಲೇ ಶಾಸಕರ ಗುಂಪು ಮಾಡಿಕೊಂಡು ಬಿಜೆಪಿ ಮೇಲೆ ಆರೋಪ ಮಾಡುತ್ತಿದ್ದೀರಿ. ನಿಮ್ಮ ನೀಚ್ ಪಾಲಿಟಿಕ್ಸ್ ಬಿಟ್ಟು ಬಿಡಿ. ಸಮ್ಮಿಶ್ರ ಸರ್ಕಾರದ ವಿಫಲತೆಗೆ ಬಿಜೆಪಿ ದೂರುವುದನ್ನು ಬಿಟ್ಟುಬಿಡಿ ಎಂದು ಟ್ವೀಟ್ ಮಾಡಿದ್ದರು.

 

ಈ ಟ್ವೀಟ್ ಗೆ ತಿರುಗೇಟು ನೀಡಿದ ಸಿದ್ದರಾಮಯ್ಯ, ಕೇವಲ 105 ಶಾಸಕರಿಂದ ಸರ್ಕಾರ ರಚಿಸಬಹುದು ಎನ್ನುವ ವಿಶ್ವಾಸ ನಿಮಗಿದ್ದರೆ ರಾಜ್ಯಪಾಲರ ಮುಂದೆ ಹಕ್ಕು ಮಂಡಿಸಿ. ಅವರು ಒಪ್ಪಿದರೆ ನಾವಾಗಿಯೇ ಸರ್ಕಾರದಿಂದ ಹೊರಹೋಗುತ್ತೇವೆ. 105ಕ್ಕಿಂತ 113 ದೊಡ್ಡದು ಎಂಬುದು ನನ್ನ ತಿಳುವಳಿಕೆ. ಕರ್ನಾಟಕ ವಿಧಾನಸಭೆಯಲ್ಲಿ 113 ಶಾಸಕರ ಬೆಂಬಲವಿದ್ದರೆ ಯಾರೂ ಬೇಕಾದರೂ ಸರ್ಕಾರ ರಚನೆ ಮಾಡಬಹುದು.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತ್ರಿವೇಣಿ ಸಂಗಮದಲ್ಲಿ ಪವಿತ್ರ ಸ್ನಾನಕ್ಕಾಗಿ ತೆರಳುತ್ತಿದ್ದ ಎಂಟು ಮಂದಿ ಭೀಕರ ರಸ್ತೆ ಅಪಘಾತದಲ್ಲಿ ಬಲಿ

ಷರತ್ತುಬದ್ಧ ಜಾಮೀನು ಪಡೆದ ಮಹೇಶ್‌ ಶೆಟ್ಟಿ ತಿಮರೋಡಿಗೆ ಮತ್ತೆ ಬಂಧನದ ಭೀತಿ

ಗಾಜಿಯಾಬಾದ್‌: ಬೀದಿ ನಾಯಿಗಳಿಗೆ ಊಟ ಹಾಕುತ್ತಿದ್ದ ಮಹಿಳೆಗೆ ಅಟ್ಟಾಡಿಸಿ ಹೊಡದ ವ್ಯಕ್ತಿ, Viral Video

ರಾಹುಲ್ ಗಾಂಧಿಯನ್ನು ಭೇಟಿಯಾದ ಕರ್ನಾಟಕದ ಟ್ಯಾಕ್ಸಿ ಚಾಲಕರಿಗೆ ಹೊಸ ಭರವಸೆ

ವಿದೇಶಿ ಶಕ್ತಿಗಳ ಕೈವಾಡವೂ ಅಡಗಿರುವ ಸಾಧ್ಯತೆ: ವಿಜಯೇಂದ್ರ

ಮುಂದಿನ ಸುದ್ದಿ
Show comments