Webdunia - Bharat's app for daily news and videos

Install App

ರಾಮದುರ್ಗ ಕ್ಷೇತ್ರದ ಟಿಕೇಟ್ ಪೈನಲ್ ಮಾಡಿದ ಸಿದ್ದರಾಮಯ್ಯ

Webdunia
ಸೋಮವಾರ, 27 ಫೆಬ್ರವರಿ 2023 (19:15 IST)
ರಾಮದುರ್ಗ ವಿಧಾನಸಭಾ ಕ್ಷೇತ್ರ ಟಿಕೇಟ್ಗಾಗಿ ಇಬ್ಬರು ನಾಯರು ಪೈಪೊಟಿ ನಡೆಸಿದ್ದರು. ಇಂದು ಸಿದ್ದರಾಮಯ್ಯ ನಿವಾಸದಲ್ಲಿ ಇಬ್ಬರು ನಾಯಕರನ್ನು ಕರೆಸಿ ಸಿದ್ದರಾಮಯ್ಯ ಸಂಧಾನ ಮಾಡಿಸಿದರು. ಈ ಬಗ್ಗೆ ಮಾತನಾಡಿದ ಸಿದ್ದರಾಮಯ್ಯ ಅವರು ಚಿಕ್ಕ ರೇವಣ್ಣ ಕೆಲಸ ಮಾಡಿಕೊಂಡ ಬರ್ತಾ ಇದ್ರು.ದುಡ್ಡು ಖರ್ಚು ಮಾಡಿ ಸಂಘಟನೆ ಮಾಡ್ತಾ ಇದ್ರು.ಈ ಬಾರಿ ಟಿಕೆಟ್ ಬೇಕು ಅಂತ ಕೆಲಸ ಮಾಡ್ತಾ ಇದ್ರು ನಾನು ರೇವಣ್ಣ ಕರೆದು ‌ಮಾತನಾಡಿದೆ.ಈ ಬಾರಿ ಅಶೋಕ್ ಪಟ್ಟಣ್ ಗೆ ಟಿಕೆಟ್ ಕೋಡೋಣ.ಗೆಲ್ಲಲು ಕೆಲಸ ಮಾಡೋಣ ಅಂತ ಹೇಳಿದ್ದೇನೆ.ಮುಂದೆ ಅವಕಾಶದ ಬಗ್ಗೆ ಹೇಳಿದ್ದೇನೆ ಇದಕ್ಕೆ ಚಿಕ್ಕ ರೇವಣ್ಣ ಒಪ್ಪಿಕೊಂಡಿದ್ದಾರೆ ಎಂಂದು ಹೇಳಿದರು.ಇನ್ನೂ ಸಾಬರಿಗೆ ಓಟ್ ಹಾಕಬೇಡಿ ಎಂಬ ಯತ್ನಾಳ್  ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿ ಈ ಬಾರಿ ಯತ್ನಾಳ್ ಗೆಲ್ಲಲ್ಲ ಎಂದು ಯತ್ನಾಳ್ ಗೆ ಸಿದ್ದರಾಮಯ್ಯ ತಿರುಗೇಟು ನೀಡಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments