Webdunia - Bharat's app for daily news and videos

Install App

ಬಿಜೆಪಿ ಮತ್ತು ಕಾಂಗ್ರೆಸ್ ಕಾರ್ಯಕರ್ತರ ನಡುವೆ ಗಲಾಟೆ

Webdunia
ಬುಧವಾರ, 10 ಮೇ 2023 (16:40 IST)
ಬಿಜೆಪಿ ಕಾರ್ಯಕರ್ತರು  ಮತ್ತು  ಕಾಂಗ್ರೆಸ್ ಕಾರ್ಯಕರ್ತರ ನಡುವೆ ಶಾಂತಿನಗರದಲ್ಲಿ ಗಲಾಟೆ ನಡೆದಿದೆ.ಶಾಂತಿ ನಗರ ಬಿಜೆಪಿ ಅಭ್ಯರ್ಥಿ ಶಿವಕುಮಾರ್ ಕಾರ್ಯಕರ್ತರು ಹಣ ಹಂಚಿರುವ ಆರೋಪ ಕೇಳಿಬಂದಿದ್ದು,ಹಣ ಹಂಚಿರುವ ಹಿನ್ನಲೆ‌ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಆಕ್ರೋಶ ಹೊರಹಾಕಿದ್ದಾರೆ.
 
ಅಲ್ಲದೇ ಕಾಂಗ್ರೆಸ್ ಹಾಗೂ ಬಿಜೆಪಿ ಕಾರ್ಯಕರ್ತರ ನಡುವೆ ಬಿಟಿಎಂ ಲೇಔಟ್ ವಿಧಾನಸಭೆಯ ಲಕ್ಕಸಂದ್ರ ವಾರ್ಡ್ ನಲ್ಲಿಯೂ ಗಲಾಟೆ ನಡೆದಿದೆ.ಮತದಾನದ ಚೀಟಿ ಬರೆದುಕೊಡುವ ವಿಚಾರವಾಗಿ ಗಲಾಟೆ ನಡೆದಿದೆ.ಬಿಜೆಪಿ ಕಾರ್ಯಕರ್ತ ರಾಜಾ ಎಂಬುವರ ಮೇಲೆ ಹಲ್ಲೆ ಮಾಡಿರುವ ಆರೋಪ ಕೇಳಿಬಂದಿದ್ದು,ಕಾಂಗ್ರೆಸ್ ಕಾರ್ಯಕರ್ತರಾದ ಮಂಜು@ ಗಾರ್ಬೇಜ್ ಅಂಡ್ ಗ್ಯಾಂಗ್ ನಿಂದ ಹಲ್ಲೆ ಆರೋಪ ಕೇಳಿಬಂದಿದೆ.ಘಟನೆ ಸಂಬಂದ ಅಡುಗೊಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ  ಕೂಡ ದಾಖಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹೈದರಾಬಾದ್ ಬಳಿ ವೇಗವಾಗಿ ಬಂದ ಬಸ್ ಪೆಟ್ರೋಲ್ ಬಂಕ್‌ಗೆ ಡಿಕ್ಕಿ, ಭಾರಿ ದುರಂತ, Video

ಕಾಂಗ್ರೆಸ್ ಪಕ್ಷವನ್ನು ಮನೆಗೆ ಕಳುಹಿಸಲು ನಮಗೊಂದು ಅವಕಾಶ ಕೊಡಿ: ಬಿವೈ ವಿಜಯೇಂದ್ರ

18th BRICS: ರಾಷ್ಟ್ರ ರಾಜಧಾನಿಯಲ್ಲಿ ನಿಯೋಜನೆಗೊಂಡ ಪೊಲೀಸರೆಷ್ಟು ಗೊತ್ತಾ

ನದಿ ನೀರನ್ನು ಕಲುಷಿತಗೊಳಿಸಿದ್ರೆ ಕಾರ್ಖಾನೆಗಳಿಗೆ ಬೀಗ ಗ್ಯಾರಂಟಿ: ರಾಮಲಿಂಗಾರೆಡ್ಡಿ ವಾರ್ನಿಂಗ್

ಹಣ ಕಲೆಕ್ಷನ್ ವಿಚಾರಕ್ಕೆ ಕೈ ಕೈ ಮಿಲಾಯಿಸಿಕೊಂಡ ಎರಡು ಗುಂಪಿನ ತೃತೀಯ ಲಿಂಗಿಗಳು, Video

ಮುಂದಿನ ಸುದ್ದಿ
Show comments