Webdunia - Bharat's app for daily news and videos

Install App

BJP- ‘ಕೈ’ ಕಾರ್ಯಕರ್ತರ ಚಕಮಕಿ

Webdunia
ಬುಧವಾರ, 9 ನವೆಂಬರ್ 2022 (17:20 IST)
ಕಲಬುರಗಿಯ ಚಿತ್ತಾಪುರ ಕ್ಷೇತ್ರದಲ್ಲಿ ಶಾಸಕ ಪ್ರಿಯಾಂಕ್ ಖರ್ಗೆ ಕಾಣೆಯಾಗಿದ್ದಾರೆ ಎಂದು BJP ಪೋಸ್ಟರ್​​​​ ಅಂಟಿಸಿತ್ತು. ಇದು BJP ಮತ್ತು ಕಾಂಗ್ರೆಸ್​​​​​ ಕಾರ್ಯಕರ್ತರ ನಡುವೆ ಕಿತ್ತಾಟಕ್ಕೆ ಕಾರಣವಾಗಿದೆ. ಪೋಸ್ಟರ್​ ವಿಚಾರವಾಗಿ ಕಾಂಗ್ರೆಸ್, BJP ಕಾರ್ಯಕರ್ತರ ಮಧ್ಯೆ ಮಾತಿನ ಚಕಮಕಿ ನಡೆದಿದೆ. ಈ ವೇಳೆ ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿದ್ದಾರೆ. ಚಿತ್ತಾಪುರ ಕ್ಷೇತ್ರದ ವಾಡಿ ಪಟ್ಟಣದ ಪೊಲೀಸ್ ಠಾಣೆ ಎದುರು ಲಾಠಿ ಚಾರ್ಜ್ ನಡೆದಿದೆ. ಬಿಜೆಪಿ ಮುಖಂಡ ಅರವಿಂದ್ ಚೌವ್ಹಾಣ್ ಶಾಸಕ ಪ್ರಿಯಾಂಕ್ ಖರ್ಗೆ ಕಾಣೆಯಾಗಿದ್ದಾರೆ ಎಂಬ ಪೋಸ್ಟರ್​ಗಳನ್ನು ತಾಲೂಕಿನಾದ್ಯಂತ ಅಂಟಿಸಿದ್ರು. ​ಇದಕ್ಕೆ ಸಿಟ್ಟಿಗೆದ್ದ ಕಾಂಗ್ರೆಸ್​ ಕಾರ್ಯಕರ್ತರು BJP  ಕಾರ್ಯಕರ್ತರ ಮೇಲೆ ಹಲ್ಲೆ ಮಾಡಿದ್ದಾರೆ. ಈ ಕುರಿತು ಪೊಲೀಸ್​​​​​​​​​​​​​​​​ ಠಾಣೆಗೆ ದೂರು ನೀಡಲು BJP ಕಾರ್ಯಕರ್ತರು ಬಂದಿದ್ದು, ಇದೇ ವೇಳೆ ಕಾಂಗ್ರೆಸ್​​​ ಕಾರ್ಯಕರ್ತರು ಕೂಡ ಠಾಣೆಗೆ ಎಂಟ್ರಿ ಕೊಟ್ಟಿದ್ದಾರೆ. ಬಳಿಕ ಎರಡು ಗುಂಪಿನ ನಡುವೆ ಮಾತಿನ ಚಕಮಕಿ ಉಂಟಾಗಿದೆ. ಠಾಣೆ ಮುಂದೆ ಜಮಾಯಿಸಿದ್ದ BJP, ಕಾಂಗ್ರೆಸ್ ಕಾರ್ಯಕರ್ತರನ್ನು ಚದುರಿಸಲು ಪೊಲೀಸರು ಲಘು ಲಾಠಿ ಚಾರ್ಜ್​​​​​ ನಡೆಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಉತ್ತರಕಾಶಿ ಮೇಘಸ್ಫೋಟ, ವಯನಾಡು ದುರಂತವನ್ನು ನೆನಪಿಸುವಂತಿಗೆ ಭಯಾನಕ ವಿಡಿಯೋ

ಜಮ್ಮು ಕಾಶ್ಮೀರದ ಮಾಜಿ ಗವರ್ನರ್ ಸತ್ಯಪಾಲ್ ಮಲಿಕ್ ಇನ್ನಿಲ್ಲ, ಅವರ ರಾಜಕೀಯ ಹಾದಿ ಇಲ್ಲಿದೆ

ಧರ್ಮಸ್ಥಳ ಹಲವಾರು ಶವಗಳನ್ನು ಹೂತಿಟ್ಟ ಪ್ರಕರಣ: ಕಾಡಿನಲ್ಲಿ 7ನೇ ದಿನ ಹೇಗೇ ನಡೆಯುತ್ತಿದೆ ಕಾರ್ಯಚರಣೆ

ಸಾರಿಗೆ ನೌಕರರ ಮುಷ್ಕರ ತಕ್ಷಣ ಪರಿಹರಿಸಿ: ಡಾ.ಸಿ.ಎನ್.ಅಶ್ವತ್ಥನಾರಾಯಣ್

ನಮ್ಮ ಪರಿಸ್ಥಿತಿನೂ ಸ್ವಲ್ಪ ಅರ್ಥ ಮಾಡ್ಕೊಳ್ರಪ್ಪಾ: ಸಾರಿಗೆ ನೌಕರರಿಗೆ ಡಿಕೆ ಶಿವಕುಮಾರ್ ರಿಕ್ವೆಸ್ಟ್

ಮುಂದಿನ ಸುದ್ದಿ
Show comments