Webdunia - Bharat's app for daily news and videos

Install App

ಚಾಮರಾಜಪೇಟೆಯಲ್ಲಿ ನಾಗರೀಕ ಒಕ್ಕೂಟದವರು ಮತ್ತು ಪೊಲೀಸವರ ನಡುವೆ ವಾಗ್ವಾದ

Webdunia
ಭಾನುವಾರ, 14 ಆಗಸ್ಟ್ 2022 (16:15 IST)
ಚಾಮರಾಜಪೇಟೆ ನಾಗರೀಕ ಒಕ್ಕೂಟದವರು ಸರ್ವರಿಗೂ 75 ನೇ ಸ್ವಾತಂತ್ರ್ಯ ದಿನಾಚರಣೆ ಶುಭಾಶಯ ಕೋರಿ ಗ್ರೌಂಡ್ ಹೊರಗಿನ ಲೈಟ್ ಕಂಬಕ್ಕೆ ಫ್ಲೆಕ್ಸ್ ನ್ನ  ಕಟ್ಟುತ್ತಿದ್ದರು.ಈ ನಡುವೆ ಪೊಲೀಸರು ಮಧ್ಯ ಪ್ರವೇಶಿಸಿದಾರೆ.ಫ್ಲೆಕ್ಸ್ ಗಳನ್ನ ತೆರವುಗೊಳಿಸುವಂತೆ ನಾಗರೀಕರಿಗೆ ತಾಕೀತು ಮಾಡಿದ್ದಾರೆ‌.ನೀವು ಹಾಕಿದ್ರೆ ಮತ್ತೊಬ್ಬರು ಹಾಕ್ತೀವಿ ಅಂತಾ ಬರ್ತಾರೆ .ಇದು ಸರ್ಕಾರಿ ಕಾರ್ಯಕ್ರಮ ಫ್ಲೆಕ್ಸ್ ತೆರವುಗೊಳಿಸಿ ಅಂತಾ ಪೊಲೀಸ್ ನವರು ಸೂಚನೆ ನೀಡಿದ್ದಾರೆ.ಹೀಗಾಗಿ ನಾಗರೀಕ ಒಕ್ಕೂಟದವರು ಪೊಲೀಸ್ ನವರ ವಿರುದ್ಧ ಆಕ್ರೋಶಗೊಂಡಿದ್ದಾರೆ.
 
 ನಾವು ಇನ್ನೆಲ್ಲಿ ಬೋರ್ಡ್ ಕಟ್ಟಬೇಕು.ಗೌರ್ನಮೆಂಟ್ ಗೆ ಮೈದಾನ ಬಗ್ಗೆ ತಿಳಿಸಿದ್ದೇ ನಾವು.೧೦೮ ಸಂಘಟನೆಗಳು ಸೇರಿ ಒಕ್ಕೂಟ ಮಾಡಲಾಗಿದೆ .ಸರ್ಕಾರದ ಗಮನ ಸೆಳೆದಿದ್ದೇ ನಮ್ಮ ಒಕ್ಕೂಟ .ನಮಗೆ ಫ್ಲೆಕ್ಸ್ ಹಾಕಲು ಬಿಡಲ್ಲ ಅಂದ್ರೆ ಹೇಗೆ ಅಂತಾ ಚಾಮರಾಜಪೇಟೆ ನಾಗರೀಕ ಒಕ್ಕೂಟದವರು ಪೊಲೀಸ್ ನವರಿಗೆ ಪ್ರಶ್ನೆ ಮಾಡಿದ್ದಾರೆ.ಅಷ್ಟೇ ಅಲ್ಲದೆ ಪೊಲೀಸರ ವಿರುದ್ಧ ವ್ಯಾಪಕ ಅಸಾಮಾಧಾನಗೊಂಡಿದ್ದಾರೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Indore Raja Raguvamshi murder: ಅಬ್ಬಾ.. ಗಂಡನನ್ನು ಕೊಂದು ಸೋನಂ ಪ್ಲ್ಯಾನ್ ಏನಿತ್ತು ಗೊತ್ತಾ

Rajasthan: ಹುಲಿ ದಾಳಿಗೆ ಮೂರನೇ ಬಲಿ, ದೇವಾಲಯದ ಉಸ್ತುವಾರಿ ಸಾವು

ಆತುರ, ಕ್ರೆಡಿಟ್ ವಾರ್ ಗೆ 11 ಅಮಾಯಕರ ಬಲಿಯಾದ್ರು: ಸಿ.ಟಿ.ರವಿ

Tiger Attack: ಕೇರಳದಂತೆ ಚಾಮರಾಜನಗರದಲ್ಲೂ ನಡೆಯಿತು ದುರ್ಘಟನೆ

Rajastan: ಜೈಪುರದಿಂದ ಪ್ರವಾಸಕ್ಕೆ ಬಂದಿದ್ದ ಎಂಟು ಯುವಕರು ಬನಾಸ್‌ ನದಿಯಲ್ಲಿ ಮುಳುಗಿ ದಾರುಣ ಸಾವು

ಮುಂದಿನ ಸುದ್ದಿ
Show comments