Webdunia - Bharat's app for daily news and videos

Install App

ಕಾಂಗ್ರೇಸ್ ಬಿಜೆಪಿ ಕಾರ್ಯಕರ್ತರ ನಡುವೆ ಜಟಾಪಟಿ

Webdunia
ಭಾನುವಾರ, 26 ಫೆಬ್ರವರಿ 2023 (15:09 IST)
ಕಾಂಗ್ರೇಸ್ ಬಿಜೆಪಿ ಕಾರ್ಯಕರ್ತರ ನಡುವೆ ಬಸವನಗುಡಿಯ ಗಿರಿನಗರ ವಾರ್ಡ್ ನಲ್ಲಿ ಮಾತಿನ ಜಟಾಪಟಿ, ತಳ್ಳಾತ ನೂಕಾಟ ನಡೆದಿದೆ.ರಸ್ತೆ ದುರಸ್ಥಿ ವಿಚಾರಕ್ಕೆ ರಸ್ತೆಯಲ್ಲೇ ಜಟಾಪಟಿ ನಡೆದಿದ್ದು,40% ಸರ್ಕಾರ ಕಳಪೆ ಕಾಮಗಾರಿ ಅಂತ ಕಾಂಗ್ರೆಸ್ ಕಾರ್ಯಕರ್ತರ ಘೋಷಣೆ ಕೂಗಿ ಆಕ್ರೋಶ ಹೊರಹಾಕಿದ್ದಾರೆ.
 
ಚುನಾವಣೆ ಗಿಮಿಕ್, ಪ್ರಚಾರಕ್ಕಾಗಿ ಈ ಪ್ರತಿಭಟನೆ ಎಂದು ಬಿಜೆಪಿ ಕಾರ್ಯಕರ್ತರು ಘೋಷಣೆ ಕೂಗಿದ್ದಾರೆ.ಗಿರಿನಗರ ವಾರ್ಡ್ ನಲ್ಲಿ BWSSB ಕಾಮಗಾರಿಗೆ ರಸ್ತೆ ಅಗೆಯಲಾಗಿದೆ.ಕಾಮಗಾರಿ ಮುಗಿದು ಎರಡು ತಿಂಗಳು ಕಳೆದರು ಡಾಂಬರೀಕರಣ ಮಾಡಿಲ್ಲ.ಇದ್ರಿಂದ ನಿವಾಸಿಗಳಿಗೆ ಧೂಳಿನಿಂದ ಸಾಕಷ್ಟು ಸಮಸ್ಯೆ ಆಗ್ತಾ ಇತ್ತು.ವಾಹನಗಳ ಸಂಚಾರಕ್ಕೂ ಸಮಸ್ಯೆ ಆಗ್ತಾ ಇತ್ತು..ಈ ಹಿನ್ನೆಲೆ ಇಂದು ಕಾಂಗ್ರೆಸ್ ಮುಖಂಡ ಡಾ. ಶಂಕರ್ ಗುಹಾ, ನಿವಾಸಿಗಳ ನೇತೃತ್ವದಲ್ಲಿ ಕಾಂಗ್ರೆಸ್ ವಿನೂತನ ಪ್ರತಿಭಟನೆ ನಡೆಸಿದ್ರು.
 
ರಸ್ತೆಗೆ ಟ್ಯಾಂಕರ್ ಮೂಲಕ ನೀರು ತರಿಸಿ ಬಿಂದಿಗೆ ಮೂಲಕ ರಸ್ತೆಗೆ ನೀರು ಹಾಕುವ ಮೂಲಕ ಪ್ರತಿಭಟನೆ ಮಾಡಿದ್ರು.ಈ ವೇಳೆ ಸ್ಥಳಕ್ಕೆ ಬಿಜೆಪಿ ಕಾರ್ಯಕರ್ತರು ಬಂದು ವಿರೋಧ ವ್ಯಕ್ತಪಡಿಸಿದ್ರು.ಆಗ ಎರಡು ಪಕ್ಷದ ಕಾರ್ಯಕರ್ತರ ನಡುವೆ ಹೈಡ್ರಾಮಾ ನಡೆದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments