ಕಾಂಗ್ರೇಸ್ ಬಿಜೆಪಿ ಕಾರ್ಯಕರ್ತರ ನಡುವೆ ಜಟಾಪಟಿ

Webdunia
ಭಾನುವಾರ, 26 ಫೆಬ್ರವರಿ 2023 (15:09 IST)
ಕಾಂಗ್ರೇಸ್ ಬಿಜೆಪಿ ಕಾರ್ಯಕರ್ತರ ನಡುವೆ ಬಸವನಗುಡಿಯ ಗಿರಿನಗರ ವಾರ್ಡ್ ನಲ್ಲಿ ಮಾತಿನ ಜಟಾಪಟಿ, ತಳ್ಳಾತ ನೂಕಾಟ ನಡೆದಿದೆ.ರಸ್ತೆ ದುರಸ್ಥಿ ವಿಚಾರಕ್ಕೆ ರಸ್ತೆಯಲ್ಲೇ ಜಟಾಪಟಿ ನಡೆದಿದ್ದು,40% ಸರ್ಕಾರ ಕಳಪೆ ಕಾಮಗಾರಿ ಅಂತ ಕಾಂಗ್ರೆಸ್ ಕಾರ್ಯಕರ್ತರ ಘೋಷಣೆ ಕೂಗಿ ಆಕ್ರೋಶ ಹೊರಹಾಕಿದ್ದಾರೆ.
 
ಚುನಾವಣೆ ಗಿಮಿಕ್, ಪ್ರಚಾರಕ್ಕಾಗಿ ಈ ಪ್ರತಿಭಟನೆ ಎಂದು ಬಿಜೆಪಿ ಕಾರ್ಯಕರ್ತರು ಘೋಷಣೆ ಕೂಗಿದ್ದಾರೆ.ಗಿರಿನಗರ ವಾರ್ಡ್ ನಲ್ಲಿ BWSSB ಕಾಮಗಾರಿಗೆ ರಸ್ತೆ ಅಗೆಯಲಾಗಿದೆ.ಕಾಮಗಾರಿ ಮುಗಿದು ಎರಡು ತಿಂಗಳು ಕಳೆದರು ಡಾಂಬರೀಕರಣ ಮಾಡಿಲ್ಲ.ಇದ್ರಿಂದ ನಿವಾಸಿಗಳಿಗೆ ಧೂಳಿನಿಂದ ಸಾಕಷ್ಟು ಸಮಸ್ಯೆ ಆಗ್ತಾ ಇತ್ತು.ವಾಹನಗಳ ಸಂಚಾರಕ್ಕೂ ಸಮಸ್ಯೆ ಆಗ್ತಾ ಇತ್ತು..ಈ ಹಿನ್ನೆಲೆ ಇಂದು ಕಾಂಗ್ರೆಸ್ ಮುಖಂಡ ಡಾ. ಶಂಕರ್ ಗುಹಾ, ನಿವಾಸಿಗಳ ನೇತೃತ್ವದಲ್ಲಿ ಕಾಂಗ್ರೆಸ್ ವಿನೂತನ ಪ್ರತಿಭಟನೆ ನಡೆಸಿದ್ರು.
 
ರಸ್ತೆಗೆ ಟ್ಯಾಂಕರ್ ಮೂಲಕ ನೀರು ತರಿಸಿ ಬಿಂದಿಗೆ ಮೂಲಕ ರಸ್ತೆಗೆ ನೀರು ಹಾಕುವ ಮೂಲಕ ಪ್ರತಿಭಟನೆ ಮಾಡಿದ್ರು.ಈ ವೇಳೆ ಸ್ಥಳಕ್ಕೆ ಬಿಜೆಪಿ ಕಾರ್ಯಕರ್ತರು ಬಂದು ವಿರೋಧ ವ್ಯಕ್ತಪಡಿಸಿದ್ರು.ಆಗ ಎರಡು ಪಕ್ಷದ ಕಾರ್ಯಕರ್ತರ ನಡುವೆ ಹೈಡ್ರಾಮಾ ನಡೆದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಓಲೈಕೆ ರಾಜಕೀಯಕ್ಕೆ ಜನರಿಂದ ತಕ್ಕ ಉತ್ತರ: ವಿಜಯೇಂದ್ರ

ಸರಕಾರದ ಮತೀಯ ಓಲೈಕೆ ರಾಜಕಾರಣ: ಸಿ.ಟಿ.ರವಿ

ಕರ್ನಾಟಕದಲ್ಲೂ ಶುರುವಾಗಲಿದೆ ಮತದಾರರ ಪಟ್ಟಿ ಪರಿಷ್ಕರಣೆ: ಯಾವಾಗ ಇಲ್ಲಿದೆ ಡೀಟೈಲ್ಸ್

ರಾಹುಲ್ ಗಾಂಧಿ ಆಪ್ತರಾಗಿದ್ದರೂ ಕೆಸಿ ವೇಣುಗೋಪಾಲ್ ಗೆ ಸಿಎಂ ಸ್ಥಾನ ಸಿಗದಿದ್ದಕ್ಕೆ ಇದೇ ಕಾರಣ

ಹಿಜಾಬ್, ಜನಿವಾರ ಓಕೆ, ಕೇಸರಿ ಶಾಲು, ಪೇಟಕ್ಕೆ ಅವಕಾಶ ಕೊಡಲ್ಲ: ಸಿಎಂ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments