Webdunia - Bharat's app for daily news and videos

Install App

ಶಾಸಕ, ಸಂಸದ ನಡುವೆ ಮಾತಿನ ಚಕಮಕಿ

Webdunia
ಮಂಗಳವಾರ, 26 ಸೆಪ್ಟಂಬರ್ 2023 (17:00 IST)
ಕೋಲಾರದ ರಂಗಮಂದಿರದಲ್ಲಿ ನಡೆಯುತ್ತಿರುವ‌ ಜಿಲ್ಲಾ ಜನತಾ ದರ್ಶನ ಕಾರ್ಯಕ್ರಮದಲ್ಲಿ ಶಾಸಕ ಎಸ್.ಎನ್.ನಾರಾಯಸ್ವಾಮಿ, ಸಂಸದ ಎಸ್.ಮುನಿಸ್ವಾಮಿ ನಡುವೆ ವಾಗ್ವಾದ ನಡೆದಿದೆ. ಸಂಸದ ಮುನಿಸ್ವಾಮಿ ಅವರನ್ನು ಕಾರ್ಯಕ್ರಮದ ವೇದಿಕೆಯಿಂದ ಬಲವಂತವಾಗಿ ಎಸ್ಪಿ‌ ನಾರಾಯಣ್ ಹೊರ ನೂಕಿದ್ದಾರೆ.. ಶ್ರೀನಿವಾಸಪುರ ರೈತರ ಪರವಾಗಿ ಮನವಿ ಸಲ್ಲಿಸಲು ಸಂಸದ ಮುನಿಸ್ವಾಮಿ ಆಗಮಿಸಿದ್ರು. ಪಕ್ಕದಲ್ಲಿ ಭೂಗಳ್ಳರನ್ನು ಕುರಿಸಿಕೊಂಡು ಸಭೆ ಮಾಡಿದರೆ ಏನರ್ಥ ಎಂದು ಸಚಿವ ಬೈರತಿ ಸುರೇಶ್​​ರನ್ನ ಸಂಸದ ಮುನಿಸ್ವಾಮಿ ಪ್ರಶ್ನಿಸಿದ್ದಾರೆ. ಇದರಿಂದ ಕೆರಳಿದ ಶಾಸಕ ಎಸ್.ಎನ್.ನಾರಾಯಸ್ವಾಮಿ ಭೂಗಳ್ಳ ನಾನಲ್ಲ ನಿಮ್ಮಪ್ಪ, ಈ ಮಾತನ್ನು ವಾಪಸ್ ತೆಗೆದುಕೊ ಎಂದು ಏಕವಚನದಲ್ಲಿ ಸಂಸದರಿಗೆ ಎಚ್ಚರಿಕೆ ನೀಡಿದ್ದಾರೆ. ಗಲಭೆಯಿಂದ ಕೆರಳಿದ ಎಸ್ಪಿ ನಾರಾಯಣ, ಮುನಿಸ್ವಾಮಿಗೆ ಎಚ್ಚರಿಕೆ ಕೊಟ್ಟು‌ ಕುತ್ತಿಗೆ ಹಿಡಿದು ಹೊರ ದಬ್ಬಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments