Webdunia - Bharat's app for daily news and videos

Install App

ಇಂದಿರಾ ಕ್ಯಾಂಟೀನ್ ಸಿಬ್ಬಂದಿಗೆ ಕ್ಲಾಸ್​

Webdunia
ಶನಿವಾರ, 23 ಡಿಸೆಂಬರ್ 2023 (16:20 IST)
ತುಮಕೂರು ಜಿಲ್ಲೆ ಚಿಕ್ಕನಾಯಕನಹಳ್ಳಿಯ ಇಂದಿರಾ ಕ್ಯಾಂಟೀನ್​​ಗೆ ತಹಶೀಲ್ದಾರ್ ಗೀತಾ ಭೇಟಿ ನೀಡಿ, ಕ್ಯಾಂಟೀನ್​​​​ ಅವ್ಯವಸ್ಥೆಯ ಬಗ್ಗೆ ಸಿಬ್ಬಂದಿಗೆ ಕ್ಲಾಸ್ ತೆಗೆದುಕೊಂಡಿದ್ದಾರೆ.

ಕ್ಯಾಂಟೀನ್​​​ನಲ್ಲಿ ಸ್ವಚ್ಚತೆ ಕಾಪಾಡದ ಸಿಬ್ಬಂದಿಗೆ ತಹಶೀಲ್ದಾರ್ ಫುಲ್ ಕ್ಲಾಸ್ ತೆಗೆದುಕೊಂಡ್ರು. ಕ್ಯಾಂಟೀನ್​​​​​​​​​​​​​ ಪರಿಶೀಲನೆ ವೇಳೆ ಸಿಬ್ಬಂದಿ ಸುಳ್ಳು ಲೆಕ್ಕ ತೋರಿಸಿ ಸಿಕ್ಕಿ ಬಿದ್ದಿದ್ದಾರೆ. ಕ್ಯಾಂಟೀನ್​​​​​​​ನಲ್ಲಿ ಹಾಕಿದ್ದ ತಿಂಡಿ, ಊಟದ ಪಟ್ಟಿ ನಾಪತ್ತೆಯಾಗಿದ್ದು, ನಿಯಮ ಉಲ್ಲಂಘನೆ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments