Webdunia - Bharat's app for daily news and videos

Install App

ಕ್ಲೀನ್ ಚಿಟ್ ಕೊಟ್ಟ ಚುನಾವಣಾ ಆಯೋಗ?

Webdunia
ಶುಕ್ರವಾರ, 10 ಜೂನ್ 2022 (13:06 IST)
ಬೆಂಗಳೂರು : ರಾಜ್ಯಸಭಾ ಚುನಾವಣೆ ವೇಳೆ ಜೆಡಿಎಸ್ ಶಾಸಕ ಹೆಚ್ಡಿ ರೇವಣ್ಣ ಅವರ ಮತ ತಿರಸ್ಕೃತವಾಗುತ್ತದೆ ಎಂಬ ಮಾತು ಕೇಳಿ ಬರುತ್ತಿತ್ತು.

ಆದರೆ ಅವರ ಮತ ಸಿಂಧು ಎಂದು ಚುನಾವಣಾ ಅಧಿಕಾರಿ ಅಧಿಕೃತವಾಗಿ ತಿಳಿಸಿದ್ದಾರೆ. ರೇವಣ್ಣ ಮತವನ್ನು ಹಾಕಿದ ಬಳಿಕ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರಿಗೆ ಬ್ಯಾಲೆಟ್ ಪೇಪರ್ ತೋರಿಸಿದ್ದರು.

ಜೆಡಿಎಸ್ ಶಾಸಕರಿಗೆ ಮಾತ್ರ ತೋರಿಸಬೇಕಾದ ರೇವಣ್ಣ ಡಿಕೆಶಿಗೆ ತೋರಿಸಿದ್ದಾರೆ ಎಂದು ಬಿಜೆಪಿ ಏಜೆಂಟರು ಕೊಠಡಿಯಲ್ಲಿ ಆಕ್ಷೇಪ ವ್ಯಕ್ತಪಡಿಸಿದ್ದರು. ಅಲ್ಲದೇ ಬಿಜೆಪಿ ಮತ್ತು ಕಾಂಗ್ರೆಸ್ ನಾಯಕರು ರೇವಣ್ಣ ಅವರ ಮತವನ್ನು ತಿರಸ್ಕೃತಗೊಳಿಸಬೇಕೆಂದು ಚುನಾವಣಾಧಿಕಾರಿಗಳಿಗೆ ದೂರು ನೀಡಿದ್ದರು. 

ದೂರಿನನ್ವಯ ಚುನಾವಣಾಧಿಕಾರಿಗಳು ಸಿಸಿಟಿವಿ ಫೂಟೇಜ್ ಸೇರಿದಂತೆ ಎಲ್ಲಾ ರೀತಿಯ ಪರಿಶೀಲನೆ ನಡೆಸಿದ್ದಾರೆ. ರೇವಣ್ಣ ಕೇವಲ ಜೆಡಿಎಸ್ ಏಜೆಂಟರಿಗೆ ತೋರಿಸಿ ಮತ ಹಾಕಿದ್ದಾರೆ.

ಕಾಂಗ್ರೆಸ್ ಏಜೆಂಟರಿಗೆ ತೋರಿಸಿಲ್ಲ. ಹೀಗಾಗಿ ಯಾವುದೇ ರೀತಿಯಲ್ಲೂ ಮತ ಅಸಿಂಧು ಆಗುವುದಿಲ್ಲ ಎಂದು ಚುನಾವಣಾ ಅಧಿಕಾರಿ ವಿಶಾಲಾಕ್ಷಿ ಆದೇಶ ನೀಡಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹಾರಲು ಪರ್ಮಿಷನ್ ಬೇಕಾಗಿಲ್ಲ ಎಂದ ಶಶಿ ತರೂರ್: ಮುಂದಿನ ಸಲ ಬಿಜೆಪಿ ಪಕ್ಕಾ ಎಂದ ನೆಟ್ಟಿಗರು

ವಾಲ್ಮೀಕಿ ಹಗರಣ ಎಷ್ಟು ಕೋಟಿ, ವಂಚನೆಯಾಗಿದ್ದು ಹೇಗೆ ಎಂದ ಬಿಜೆಪಿ ನಾಯಕ ಬಂಗಾರು ಹನುಮಂತು

ವನ್ಯಜೀವಿ, ಮಾನವ ಸಂಘರ್ಷವನ್ನು ಪರಿಗಣಿಸದಿರುವುದೇ ಹುಲಿಗಳ ಸಾವಿಗೆ ಕಾರಣ: ಸುನೀಲ್ ಕುಮಾರ್‌ ವಿಷಾದ

ಅಮರನಾಥ ಯಾತ್ರೆಗೆ ಯಾತ್ರಿಕರ ಸಂಖ್ಯೆಯಲ್ಲಿ ಇಳಿಕೆ, ಇದೇ ಕಾರಣ ಎಂದ ಗವರ್ನರ್‌

ಬೇಸತ್ತು ಹೋದೆ: ಕ್ಯಾನ್ಸರ್‌ ರೋಗಿ ಅಜ್ಜಿಯನ್ನು ಬೀದಿಯಲ್ಲಿ ಬಿಡಲು ಕಾರಣ ಕೊಟ್ಟ ಮೊಮ್ಮಗ

ಮುಂದಿನ ಸುದ್ದಿ
Show comments