Webdunia - Bharat's app for daily news and videos

Install App

ಕ್ಲೀನ್ ಚಿಟ್ ಕೊಟ್ಟ ಚುನಾವಣಾ ಆಯೋಗ?

Webdunia
ಶುಕ್ರವಾರ, 10 ಜೂನ್ 2022 (13:06 IST)
ಬೆಂಗಳೂರು : ರಾಜ್ಯಸಭಾ ಚುನಾವಣೆ ವೇಳೆ ಜೆಡಿಎಸ್ ಶಾಸಕ ಹೆಚ್ಡಿ ರೇವಣ್ಣ ಅವರ ಮತ ತಿರಸ್ಕೃತವಾಗುತ್ತದೆ ಎಂಬ ಮಾತು ಕೇಳಿ ಬರುತ್ತಿತ್ತು.

ಆದರೆ ಅವರ ಮತ ಸಿಂಧು ಎಂದು ಚುನಾವಣಾ ಅಧಿಕಾರಿ ಅಧಿಕೃತವಾಗಿ ತಿಳಿಸಿದ್ದಾರೆ. ರೇವಣ್ಣ ಮತವನ್ನು ಹಾಕಿದ ಬಳಿಕ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರಿಗೆ ಬ್ಯಾಲೆಟ್ ಪೇಪರ್ ತೋರಿಸಿದ್ದರು.

ಜೆಡಿಎಸ್ ಶಾಸಕರಿಗೆ ಮಾತ್ರ ತೋರಿಸಬೇಕಾದ ರೇವಣ್ಣ ಡಿಕೆಶಿಗೆ ತೋರಿಸಿದ್ದಾರೆ ಎಂದು ಬಿಜೆಪಿ ಏಜೆಂಟರು ಕೊಠಡಿಯಲ್ಲಿ ಆಕ್ಷೇಪ ವ್ಯಕ್ತಪಡಿಸಿದ್ದರು. ಅಲ್ಲದೇ ಬಿಜೆಪಿ ಮತ್ತು ಕಾಂಗ್ರೆಸ್ ನಾಯಕರು ರೇವಣ್ಣ ಅವರ ಮತವನ್ನು ತಿರಸ್ಕೃತಗೊಳಿಸಬೇಕೆಂದು ಚುನಾವಣಾಧಿಕಾರಿಗಳಿಗೆ ದೂರು ನೀಡಿದ್ದರು. 

ದೂರಿನನ್ವಯ ಚುನಾವಣಾಧಿಕಾರಿಗಳು ಸಿಸಿಟಿವಿ ಫೂಟೇಜ್ ಸೇರಿದಂತೆ ಎಲ್ಲಾ ರೀತಿಯ ಪರಿಶೀಲನೆ ನಡೆಸಿದ್ದಾರೆ. ರೇವಣ್ಣ ಕೇವಲ ಜೆಡಿಎಸ್ ಏಜೆಂಟರಿಗೆ ತೋರಿಸಿ ಮತ ಹಾಕಿದ್ದಾರೆ.

ಕಾಂಗ್ರೆಸ್ ಏಜೆಂಟರಿಗೆ ತೋರಿಸಿಲ್ಲ. ಹೀಗಾಗಿ ಯಾವುದೇ ರೀತಿಯಲ್ಲೂ ಮತ ಅಸಿಂಧು ಆಗುವುದಿಲ್ಲ ಎಂದು ಚುನಾವಣಾ ಅಧಿಕಾರಿ ವಿಶಾಲಾಕ್ಷಿ ಆದೇಶ ನೀಡಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹಿಂದುತ್ವದ ಬಗ್ಗೆ ಮಾತನಾಡುವ ಸಿಎಂ, ಗೋ ಕಳ್ಳಸಾಗಾಟವನ್ನು ಗಂಭೀರವಾಗಿ ಪರಿಗಣಿಸಿ: ಬಿ.ವೈ.ವಿಜಯೇಂದ್ರ

ಅನಾಕೊಂಡಾ ಗಾತ್ರದ ಹೆಬ್ಬಾವು ಕಂಡು ಶಾಕ್ ಆದ ಗ್ರಾಮಸ್ಥರು, Video

ಗೋಲ್ ಗಪ್ಪಾ ತಿನ್ನುವ ಆಸೆಯಿಂದ ಗಂಡನ ಬಳಿ ಹಠ ಹಿಡಿದು ಹೋದವಳ ಬಾಯಿಯೇ ಕೊನೆಗೆ ಹೀಗೆ ಆಗೋದಾ: Video

ಕಂತು ಕಟ್ಟದಿದ್ದರೆ ಎಮ್ಮೆ ಜಪ್ತಿ ಮಾಡುವುದಾಗಿ ಬೆದರಿಕೆ ಹಾಕಿದ ಬ್ಯಾಂಕ್ ನವರಿಗೆ ರೈತ ಕೊಟ್ಟ ಶಾಕ್ ಜೀವಮಾನದಲ್ಲಿ ಮರೆಯಲ್ಲ Video

ವಂದೇ ಮಾತರಂ ಹಾಡುವಾಗ ಸೋನಿಯಾ ಗಾಂಧಿ ಕುರ್ಚಿ ಕೇಳಿದ್ದು ಅಂತೇ

ಮುಂದಿನ ಸುದ್ದಿ
Show comments