ಸಂತೋಷ್ ಪಾಟೀಲ್ ಪ್ರಕರಣದಲ್ಲಿ ಸಿಲುಕಿದ್ದ ಈಶ್ವರಪ್ಪನವರಿಗೆ ಕ್ಲಿನ್ ಚಿಟ್

Webdunia
ಭಾನುವಾರ, 25 ಡಿಸೆಂಬರ್ 2022 (15:16 IST)
ಸಂತೋಷ್ ಪಾಟೀಲ್ ಪ್ರಕರಣದಲ್ಲಿ ಸಿಲುಕಿದ್ದ ಈಶ್ವರಪ್ಪನವರಿಗೆ ಕ್ಲಿನ್ ಚಿಟ್ ಸಿಕ್ಕಿರೋ ಕಾರಣ ತಮ್ಮನ್ನು ಸಚಿವರನ್ನಾಗಿ ಮಾಡುವಂತೆ ಪಟ್ಟು ಹಿಡಿದಿದ್ರು..ಅಧಿವೇಶನಕ್ಕೂ ಗೈರಾಗಿದ್ರು.ನಂತರ ಸಿಎಂ ಕರೆದು ಕೆ.ಎಸ್.ಈಶ್ವರಪ್ಪ ಮತ್ತು ರಮೇಶ್ ಜಾರಕಿಹೊಳಿಯವರಿಗೆ ಭರವಸೆ ನೀಡಿದ್ದಾರೆ.ಹೀಗಾಗಿ ಈ ಇಬ್ಬರಿಗೆ ಸಂಪುಟ ವಿಸ್ತರಣೆ ವೇಳೆ ಮರಳಿ ಸಂಪುಟಕ್ಕೆ ಸೇರ್ಪಡೆಯಾಗುವ ಅವಕಾಶ ಸಿಗಬಹುದು.ಇನ್ನು ಹಳೇ ಮೈಸೂರು ಭಾಗದಲ್ಲಿ ಸಿ.ಪಿ.ಯೋಗೀಶ್ವರ್ ಗೆ ಸ್ಥಾನ ಸಿಗಬಹುದು ಎಂದು ಹೇಳಲಾಗ್ತಾ ಇದೆ.ಹಿರಿಯೂರು ಕ್ಷೇತ್ರದ ಪೂರ್ಣಿಮಾ ಶ್ರೀನಿವಾಸ್ ಅವರ ಹೆಸರು ಮುನ್ನೆಲೆಗೆ ಬಂದಿದೆ.ಯಾದವ ಸಮುದಾಯದವನ್ನು ದೃಷ್ಟಿಯಲ್ಲಿಟ್ಟುಕೊಂಡು ಇವರಿಗೆ ಸ್ಥಾನ ಕೊಡಬಹುದು..ಇನ್ನು ರಾಜುಗೌಡ ಮತ್ತು ಎಂ.ಪಿ.ರೇಣುಕಾಚಾರ್ಯ ಹೆಸರು ಮುಂಚೂಣಿಯಲ್ಲಿದೆ.ಏನೇ ಆದ್ರೂ ಸಂಪುಟ ವಿಸ್ತರಣೆಗೆ ಹೈಕಮಾಂಡ್ ಗ್ರೀನ್ ಸಿಗ್ನಲ್ ಕೊಟ್ಟರೆ ಮಾತ್ರ ಇವರಿಗೆಲ್ಲ ಸ್ಥಾನ ಸಿಗಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಹಾರ ಗೆಲ್ಲುತ್ತಿದ್ದಂತೇ ಕಾರ್ಯಕರ್ತರಿಗೆ ಮುಂದಿನ ನಾಲ್ಕು ಟಾರ್ಗೆಟ್ ನೀಡಿದ ಪ್ರಧಾನಿ ಮೋದಿ

ಸಾಲುಮರದ ತಿಮ್ಮಕ್ಕನ ಕೊನೆಯ ಆಸೆ ಈಡೇರಿಸಲು ಮುಂದಾದ ಸಿಎಂ ಸಿದ್ದರಾಮಯ್ಯ

ಬಿಹಾರದಲ್ಲಿ ಕೇವಲ 2 ಸ್ಥಾನದಲ್ಲಿ ಮುನ್ನಡೆ, ರಾಹುಲ್ ಗಾಂಧಿಗೆ ಇದು 95 ನೇ ಸೋಲು

ಬಿಜೆಪಿಗೆ ನೆಹರೂ, ಗಾಂಧೀಜಿಯನ್ನು ತೆಗಳುವುದೇ ಕೆಲಸ: ಸಿದ್ದರಾಮಯ್ಯ

ಬಿಹಾರ ಚುನಾವಣೆ ಗೆದ್ದಿದ್ದಕ್ಕೆ ಲಾಡು ಹಂಚಿ ಥಕಥೈ ಕುಣಿದ ಕರ್ನಾಟಕ ಬಿಜೆಪಿ ನಾಯಕರು

ಮುಂದಿನ ಸುದ್ದಿ
Show comments