Webdunia - Bharat's app for daily news and videos

Install App

ಸ್ವಚ್ಚ ನಗರ :ಸಲಹೆ ಮಾರ್ಗದರ್ಶನಕ್ಕೆ ಮನವಿ

Webdunia
ಶುಕ್ರವಾರ, 4 ಫೆಬ್ರವರಿ 2022 (20:37 IST)
ನಗರಸಭೆಯು ಪ್ರತಿ ವರ್ಷ ಸ್ವಚ್ಛ ಸರ್ವೇಕ್ಷಣದಲ್ಲಿ ಅತಿ ಉತ್ತಮ ಪ್ರಗತಿ ಸಾಧಿಸಿದೆ. ವಾರ್ಡ್‍ವಾರುಗಳ ಸ್ವಚ್ಛತೆ, ನಗರ ವ್ಯಾಪ್ತಿಯಲ್ಲಿ ಘನತ್ಯಾಜ್ಯ ನಿರ್ವಹಣೆ ಹಾಗೂ ಬಯೋ ಮೆಡಿಕಲ್ ತ್ಯಾಜ್ಯ ನಿರ್ವಹಣೆ ಮಾಡುತ್ತಿದೆ. 
ಪ್ರಸ್ತುತ ಸಾಲಿನಲ್ಲಿ ನಗರಸಭೆಯನ್ನು ತ್ಯಾಜ್ಯ ಮುಕ್ತ ನಗರಗೊಳಿಸುವಲ್ಲಿ (ಗಾರ್ಬೇಜ್ ಫ್ರೀ ಸಿಟಿ(ಜಿಎಫ್‍ಸಿ)) ನಗರಸಭೆಯು ತಮ್ಮ ಸಹಕಾರ ಹಾಗೂ ಪಾಲ್ಗೊಳ್ಳುವಿಕೆಯಿಂದ ಯಶಸ್ವಿಯಾಗಿದ್ದು, ಮಡಿಕೇರಿ ನಗರಸಭೆಗೆ 3 ಸ್ಟಾರ್ ನಗರವೆಂದು ಘೋಷಿಸುವಲ್ಲಿ ಸಾರ್ವಜನಿಕರು ಸಲಹೆ, ಮಾರ್ಗದರ್ಶನವನ್ನು 7 ದಿನದೊಳಗೆ ನೀಡಬಹುದಾಗಿದೆ ಪೌರಾಯುಕ್ತರಾದ ರಾಮದಾಸ್ ಅವರು ಕೋರಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments