Webdunia - Bharat's app for daily news and videos

Install App

ಬಿಜೆಪಿ ಯುವಮೋರ್ಚಾ ಕೊಡಗು ಜಿಲ್ಲೆ ವತಿಯಿಂದ ಸ್ವಚ್ಚ ಭಾರತ ಅಭಿಯಾನ

Webdunia
ಸೋಮವಾರ, 28 ಮಾರ್ಚ್ 2022 (19:04 IST)
(ಸಂಪಿಗೆ ಕಟ್ಟೆ ಬಳಿಯಿಂದ )ಕುಶಾಲನಗರ ರಾಷ್ಟ್ರೀಯ ಹೆದ್ದಾರಿಯಲ್ಲಿ ರಸ್ತೆಯ ಎರಡೂ ಬದಿಯಲ್ಲಿ ಸ್ವಚ್ಚತೆಯನ್ನು ಮಾಡಲಾಯಿತು,
ಅಧಿಕ ಪ್ರಮಾಣದಲ್ಲಿ ದೊರೆತ ಪ್ಲಾಸ್ಟಿಕ್ ಹಾಗೂ ಬಾಟಲಿ ತ್ಯಾಜ್ಯವನ್ನು  ಸಂಗ್ರಹಿಸಲಾಯಿತು.
.ಈ ಸಂದರ್ಭದಲ್ಲಿ ಮಾತನಾಡಿದ ಯುವಮೋರ್ಚಾ ಜಿಲ್ಲಾಧ್ಯಕ್ಷರಾದ ದರ್ಶನ್ ಜೋಯಪ್ಪ  ನವರು ಕೊಡಗಿಗೆ ಬರುವ ಪ್ರವಾಸಿಗರು ಎಲ್ಲೆಂದರಲ್ಲಿ ಕಸ  ಬಿಸಾಡಬಾರದು ಹಾಗೂ ಸ್ವಚ್ಚತೆಯನ್ನು ಕಾಪಾಡಬೇಕು ಹಾಗೂ ಸ್ಥಳೀಯರು ಇದಕ್ಕೆ ಸಹಕಾರ ನೀಡಬೇಕೆಂದು ತಿಳಿಸಿದರು.ಈ ಸಂದರ್ಭದಲ್ಲಿ ರಾಜ್ಯ ಸಮಿತಿ ಸದಸ್ಯರಾದ ಮಹೇಶ್ ತಿಮ್ಮಯ್ಯ, ಪ್ರಧಾನ ಕಾರ್ಯದರ್ಶಿಗಳಾದ ಪ್ರಸಾದ್ ಚಂಗಪ್ಪ, ಯಶ್ವಿನ್ ಪ್ರಮುಖರಾದ ನವನೀತ್ ಪೊನ್ನೇಟಿ,ಜಯಣ್ಣ,ಹಿತೇಶ್ ,ಪ್ರೀತಮ್ ,ಪದ್ಮನಾಭ ,ವಿನಯ್ ಹಾಗೂ ಜಿಲ್ಲೆ ಮತ್ತು  ಮಂಡಲ ಕಾರ್ಯಕರ್ತರು ಹಾಜರಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳದಲ್ಲಿ ಎರಡನೇ ದಿನ ಹುಡುಕಾಡುತ್ತಿರುವ ಎಸ್ಐಟಿ ತಂಡಕ್ಕೆ ಸಿಕ್ಕಿದ್ದೇನು

ಧರ್ಮಸ್ಥಳ: 6 ಅಡಿ ಅಗೆದರೂ ಸಿಗದ ಕಳೆಬರಹ, ಕಾರ್ಯಚರಣೆಯಲ್ಲಿ ಬಿಗ್‌ಟ್ವಿಸ್ಟ್‌

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ತೀರ್ಪಿಗಾಗಿ ಕಾಯುತ್ತಿದ್ದ ಪ್ರಜ್ವಲ್ ರೇವಣ್ಣಗೆ ಶಾಕ್: ಕೋರ್ಟ್ ಹೇಳಿದ್ದೇನು

ಧರ್ಮಸ್ಥಳ ಕೇಸ್: ಪೊಲೀಸರಿಗೂ ಸಂಕಷ್ಟ ತಂದಿಟ್ಟ ಎಸ್ಐಟಿ ಆರ್ಡರ್

ಮುಂದಿನ ಸುದ್ದಿ
Show comments