Webdunia - Bharat's app for daily news and videos

Install App

150ನೇ ಗಾಂಧಿ ಜಯಂತಿ: ಸ್ವಚ್ಛತಾ ಆಂದೋಲನಕ್ಕೆ ಬೆಳಕು ತುಂಬಿದ ಮಕ್ಕಳು

Webdunia
ಮಂಗಳವಾರ, 2 ಅಕ್ಟೋಬರ್ 2018 (18:32 IST)
ಮಹಾತ್ಮ ಗಾಂಧಿಜೀಯವರ 150 ನೇ ಜಯಂತಿ ಆಚರಣೆ ಅಂಗವಾಗಿ  ಅವರ ಕನಸಿನ ಯೋಜನೆ ಸ್ವಚ್ಛ ಭಾರತ ಯೋಜನೆಗೆ ಶಾಲಾ ಮಕ್ಕಳು ಬೆಳಕು ತುಂಬಿದರು.

ಯಾದಗಿರಿ ಜಿಲ್ಲೆಯ ನಗನೂರಿನ ಶಾಲಾ ಮಕ್ಕಳು ಗಾಂಧಿ ಆಶಯಕ್ಕೆ ಬೆಳಕು ತುಂಬಿದರು. ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ನಗನೂರ ಗ್ರಾಮದಲ್ಲಿ ಮಹಾತ್ಮ ಗಾಂಧಿ ಜಯಂತಿ ಅಂಗವಾಗಿ ಶ್ರೀ ಶರಣಬಸವೇಶ್ವರ ಶಾಲಾ ಮಕ್ಕಳಿಂದ ಸ್ವಚ್ಚತಾ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.

ಈ ಕಾರ್ಯಕ್ರಮದಲ್ಲಿ  ಶಾಲೆಯ ಎಲ್ಲ ಶಿಕ್ಷಕರು,  ಗ್ರಾಮಸ್ಥರು ಸೇರಿ ಈ ಸ್ವಚ್ಚತಾ ಕಾರ್ಯಕ್ರಮದಲ್ಲಿ ಭಾಗವಹಿಸಿದರು. ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments