ಗಣಿನಾಡಿನಲ್ಲಿ ಸ್ವಚ್ಛತೆಯೇ ಸೇವೆ ಜನಾಂದೋಲನ

Webdunia
ಸೋಮವಾರ, 1 ಅಕ್ಟೋಬರ್ 2018 (17:08 IST)
ಸ್ವಚ್ಛತೆಯೇ ಸೇವೆ ಎಂಬ ಸಂಕಲ್ಪದೊಂದಿಗೆ ಗಡಿನಾಡು ಹಾಗೂ ಗಣಿನಾಡಿನಲ್ಲಿ ಜನಾಂದೋಲನ ರೂಪಿಸಲಾಯಿತು.

ಬಳ್ಳಾರಿಯ ಶ್ರೀ ಸಂಗನಬಸವೇಶ್ವರ ದೇವಸ್ಥಾನದಿಂದ ನಗರದ ಬಸವೇಶ್ವರ ನಗರ, ನೆಹರು ಕಾಲೋನಿ, ರೇಣುಕಾಚಾರ್ಯ ನಗರ ಸೇರಿ ಹಲವು ಬಡಾವಣೆಗಳಲ್ಲಿ ಸಂಚರಿಸಿದ ಶಾಸಕ ಜಿ.ಸೋಮಶೇಖರ್ ರೆಡ್ಡಿ ಅವರು,  ಪೊರಕೆ ಹಿಡಿದು ಪ್ರತಿಯೊಬ್ಬರೂ ಬಡಾವಣೆಗಳನ್ನು ಸ್ವಚ್ಛಗೊಳಿಸುವಲ್ಲಿ ಕಾಳಜಿ ವಹಿಸಬೇಕೆಂದರು.
ಮೈಸೂರು, ಬೆಂಗಳೂರು ಮಾದರಿಯಲ್ಲಿ ಬಳ್ಳಾರಿಯೂ ಕೂಡ ಸ್ವಚ್ಛ ಹಾಗೂ ಹಸಿರು ನಗರಿಯನ್ನಾಗಿಸಲು ಪ್ರತಿಯೊಬ್ಬರೂ ಶ್ರಮಿಸಬೇಕೆಂದರು.

ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿದ್ಯಾಲಯದಿಂದ ಭಾರತದ ಪ್ರಧಾನಮಂತ್ರಿ ನರೇಂದ್ರ ಮೋದಿ ರೂಪಿಸಿರುವ ಈ ಕಾರ್ಯಕ್ರಮದಲ್ಲಿ  ಸಹೋದರಿ ಬಿಕೆ ನಿರ್ಮಲಾ, ಯೋಗಿನಿ ರೂಪಾ ಸೇರಿದಂತೆ ಬಿಜೆಪಿಯ ಮುಖಂಡರಾದ ಎಸ್.ಗುರುಲಿಂಗನಗೌಡ, ಡಾ.ಎಸ್. ಜೆ. ವಿ. ಮಹಿಪಾಲ್, ಕೆ.ಎ. ರಾಮಲಿಂಗಪ್ಪ, ಪಾಲಿಕೆ ಸದಸ್ಯರಾದ ಎಸ್.ಮಲ್ಲನಗೌಡ, ಶ್ರೀನಿವಾಸ್ ಮೋತ್ಕರ್ ಮತ್ತು ನೂರಾರು ಬ್ರಹ್ಮಕುಮಾರಿ ಸಹೋದರ-ಸಹೋದರಿಯರು ಜಾಥಾ ನಡೆಸಿದ್ರು. ಎಲ್ಲ ನಾಯಕರು ಸಸಿಗೆ ನೀರುಣಿಸುವ ಮೂಲಕ ಪ್ರಕೃತಿ-ಪರಿಸರವನ್ನೂ ಕೂಡ ಕಾಪಾಡಿಕೊಳ್ಳಬೇಕಿದೆ ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿಜಯ್‌ಗೆ ಕರೆ ಮಾಡಿ ನಿಮ್ಮ ಜತೆ ನಾವಿದ್ದೇವೆಂದ ಡಿಕೆ ಶಿವಕುಮಾರ್‌, Video

ಟ್ರಾಂಕರ್‌ಗೆ ಗುದ್ದಿದ ಟ್ರಾಕ್ಟರ್: 6ಮಂದಿ ಸಾವು, ಹಲವು ಮಂದಿಗೆ ಗಂಭೀರ ಗಾಯ

ಬ್ಯಾಂಕಾಕ್‌ನಿಂದ ಬೆಂಗಳೂರಿಗೆ 47 ವನ್ಯಜೀವಿಗಳ ಸಾಗಾಟ, ರೆಡ್‌ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಆರೋಪಿ

ಪೆಟ್ರೋಲ್‌, ಡಿಸೇಲ್ ದರ ಏರಿಕೆ: ಖಾಸಗಿ ಬಸ್ ಟಿಕೆಟ್ ದರ ಹೆಚ್ಚಳ

ಶಿಕ್ಷಣವು ಉದ್ಯೋಗ, ಗೌರವಯುತ ಜೀವನಕ್ಕೆ ದಾರಿ ಮಾಡಿಕೊಡುತ್ತದೆ: ಸಿಎಂ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments