Webdunia - Bharat's app for daily news and videos

Install App

ಗಣಿನಾಡಿನಲ್ಲಿ ಸ್ವಚ್ಛತೆಯೇ ಸೇವೆ ಜನಾಂದೋಲನ

Webdunia
ಸೋಮವಾರ, 1 ಅಕ್ಟೋಬರ್ 2018 (17:08 IST)
ಸ್ವಚ್ಛತೆಯೇ ಸೇವೆ ಎಂಬ ಸಂಕಲ್ಪದೊಂದಿಗೆ ಗಡಿನಾಡು ಹಾಗೂ ಗಣಿನಾಡಿನಲ್ಲಿ ಜನಾಂದೋಲನ ರೂಪಿಸಲಾಯಿತು.

ಬಳ್ಳಾರಿಯ ಶ್ರೀ ಸಂಗನಬಸವೇಶ್ವರ ದೇವಸ್ಥಾನದಿಂದ ನಗರದ ಬಸವೇಶ್ವರ ನಗರ, ನೆಹರು ಕಾಲೋನಿ, ರೇಣುಕಾಚಾರ್ಯ ನಗರ ಸೇರಿ ಹಲವು ಬಡಾವಣೆಗಳಲ್ಲಿ ಸಂಚರಿಸಿದ ಶಾಸಕ ಜಿ.ಸೋಮಶೇಖರ್ ರೆಡ್ಡಿ ಅವರು,  ಪೊರಕೆ ಹಿಡಿದು ಪ್ರತಿಯೊಬ್ಬರೂ ಬಡಾವಣೆಗಳನ್ನು ಸ್ವಚ್ಛಗೊಳಿಸುವಲ್ಲಿ ಕಾಳಜಿ ವಹಿಸಬೇಕೆಂದರು.
ಮೈಸೂರು, ಬೆಂಗಳೂರು ಮಾದರಿಯಲ್ಲಿ ಬಳ್ಳಾರಿಯೂ ಕೂಡ ಸ್ವಚ್ಛ ಹಾಗೂ ಹಸಿರು ನಗರಿಯನ್ನಾಗಿಸಲು ಪ್ರತಿಯೊಬ್ಬರೂ ಶ್ರಮಿಸಬೇಕೆಂದರು.

ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿದ್ಯಾಲಯದಿಂದ ಭಾರತದ ಪ್ರಧಾನಮಂತ್ರಿ ನರೇಂದ್ರ ಮೋದಿ ರೂಪಿಸಿರುವ ಈ ಕಾರ್ಯಕ್ರಮದಲ್ಲಿ  ಸಹೋದರಿ ಬಿಕೆ ನಿರ್ಮಲಾ, ಯೋಗಿನಿ ರೂಪಾ ಸೇರಿದಂತೆ ಬಿಜೆಪಿಯ ಮುಖಂಡರಾದ ಎಸ್.ಗುರುಲಿಂಗನಗೌಡ, ಡಾ.ಎಸ್. ಜೆ. ವಿ. ಮಹಿಪಾಲ್, ಕೆ.ಎ. ರಾಮಲಿಂಗಪ್ಪ, ಪಾಲಿಕೆ ಸದಸ್ಯರಾದ ಎಸ್.ಮಲ್ಲನಗೌಡ, ಶ್ರೀನಿವಾಸ್ ಮೋತ್ಕರ್ ಮತ್ತು ನೂರಾರು ಬ್ರಹ್ಮಕುಮಾರಿ ಸಹೋದರ-ಸಹೋದರಿಯರು ಜಾಥಾ ನಡೆಸಿದ್ರು. ಎಲ್ಲ ನಾಯಕರು ಸಸಿಗೆ ನೀರುಣಿಸುವ ಮೂಲಕ ಪ್ರಕೃತಿ-ಪರಿಸರವನ್ನೂ ಕೂಡ ಕಾಪಾಡಿಕೊಳ್ಳಬೇಕಿದೆ ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Viral video: ಕಾಲ್ತುಳಿತವಾದಾಗ ಹೇಗೆ ನಮ್ಮನ್ನು ರಕ್ಷಿಸಿಕೊಳ್ಳಬೇಕು, ವೈರಲ್ ವಿಡಿಯೋ ನೋಡಿ

Chinnaswamy stampede: ಸೆಕ್ಯುರಿಟಿ ಕೊಡಕ್ಕಾಗಲ್ಲ, ಡಿಸಿಪಿ ಪತ್ರ ವೈರಲ್: ನಾನವನಲ್ಲ ಅಂತಿದ್ದ ಸರ್ಕಾರಕ್ಕೆ ಮುಜುಗರ

Indore murder: ಹನಿಮೂನ್ ನಲ್ಲೇ ಗಂಡನಿಗೆ ಚಟ್ಟ ಕಟ್ಟಿದಳು: ಇಂಧೋರ್ ನಲ್ಲಿ ಪತ್ನಿಯ ಚಿಲ್ಲಿಂಗ್ ಮರ್ಡರ್ ಕತೆ

Siddaramaiah: ಕಮಿಷನರ್ ಭದ್ರತೆ ಕೊಡ್ಬೇಕಿತ್ತು, ನಂದೇನು ತಪ್ಪಿದೆ ಎಂದ ಸಿಎಂ: ಆರ್ಡರ್ ಕೊಟ್ಟಿದ್ದು ನೀವಲ್ವಾ ಎಂದ ಪಬ್ಲಿಕ್

Karnataka Weather: ಇಂದಿನಿಂದ ಈ ಜಿಲ್ಲೆಗಳಿಗೆ ಭಾರೀ ಮಳೆ, ಹೈ ಅಲರ್ಟ್ ಘೋಷಣೆ

ಮುಂದಿನ ಸುದ್ದಿ
Show comments