Webdunia - Bharat's app for daily news and videos

Install App

ಗಣಿನಾಡಿನಲ್ಲಿ ಸ್ವಚ್ಛತೆಯೇ ಸೇವೆ ಜನಾಂದೋಲನ

Webdunia
ಸೋಮವಾರ, 1 ಅಕ್ಟೋಬರ್ 2018 (17:08 IST)
ಸ್ವಚ್ಛತೆಯೇ ಸೇವೆ ಎಂಬ ಸಂಕಲ್ಪದೊಂದಿಗೆ ಗಡಿನಾಡು ಹಾಗೂ ಗಣಿನಾಡಿನಲ್ಲಿ ಜನಾಂದೋಲನ ರೂಪಿಸಲಾಯಿತು.

ಬಳ್ಳಾರಿಯ ಶ್ರೀ ಸಂಗನಬಸವೇಶ್ವರ ದೇವಸ್ಥಾನದಿಂದ ನಗರದ ಬಸವೇಶ್ವರ ನಗರ, ನೆಹರು ಕಾಲೋನಿ, ರೇಣುಕಾಚಾರ್ಯ ನಗರ ಸೇರಿ ಹಲವು ಬಡಾವಣೆಗಳಲ್ಲಿ ಸಂಚರಿಸಿದ ಶಾಸಕ ಜಿ.ಸೋಮಶೇಖರ್ ರೆಡ್ಡಿ ಅವರು,  ಪೊರಕೆ ಹಿಡಿದು ಪ್ರತಿಯೊಬ್ಬರೂ ಬಡಾವಣೆಗಳನ್ನು ಸ್ವಚ್ಛಗೊಳಿಸುವಲ್ಲಿ ಕಾಳಜಿ ವಹಿಸಬೇಕೆಂದರು.
ಮೈಸೂರು, ಬೆಂಗಳೂರು ಮಾದರಿಯಲ್ಲಿ ಬಳ್ಳಾರಿಯೂ ಕೂಡ ಸ್ವಚ್ಛ ಹಾಗೂ ಹಸಿರು ನಗರಿಯನ್ನಾಗಿಸಲು ಪ್ರತಿಯೊಬ್ಬರೂ ಶ್ರಮಿಸಬೇಕೆಂದರು.

ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿದ್ಯಾಲಯದಿಂದ ಭಾರತದ ಪ್ರಧಾನಮಂತ್ರಿ ನರೇಂದ್ರ ಮೋದಿ ರೂಪಿಸಿರುವ ಈ ಕಾರ್ಯಕ್ರಮದಲ್ಲಿ  ಸಹೋದರಿ ಬಿಕೆ ನಿರ್ಮಲಾ, ಯೋಗಿನಿ ರೂಪಾ ಸೇರಿದಂತೆ ಬಿಜೆಪಿಯ ಮುಖಂಡರಾದ ಎಸ್.ಗುರುಲಿಂಗನಗೌಡ, ಡಾ.ಎಸ್. ಜೆ. ವಿ. ಮಹಿಪಾಲ್, ಕೆ.ಎ. ರಾಮಲಿಂಗಪ್ಪ, ಪಾಲಿಕೆ ಸದಸ್ಯರಾದ ಎಸ್.ಮಲ್ಲನಗೌಡ, ಶ್ರೀನಿವಾಸ್ ಮೋತ್ಕರ್ ಮತ್ತು ನೂರಾರು ಬ್ರಹ್ಮಕುಮಾರಿ ಸಹೋದರ-ಸಹೋದರಿಯರು ಜಾಥಾ ನಡೆಸಿದ್ರು. ಎಲ್ಲ ನಾಯಕರು ಸಸಿಗೆ ನೀರುಣಿಸುವ ಮೂಲಕ ಪ್ರಕೃತಿ-ಪರಿಸರವನ್ನೂ ಕೂಡ ಕಾಪಾಡಿಕೊಳ್ಳಬೇಕಿದೆ ಎಂದರು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments