Webdunia - Bharat's app for daily news and videos

Install App

ಬೀದಿಗೆ ಬಿದ್ದ ಬಡವರ ಬದುಕು: ತೆರವು ಕಾರ್ಯಾಚರಣೆ

Webdunia
ಭಾನುವಾರ, 4 ನವೆಂಬರ್ 2018 (18:13 IST)
ಬಡವ ಬಲ್ಲಿದ ಎನ್ನದೆ ಬೀದಿಗೆ ಬಿಸಾಡಿರುವ ಅರಣ್ಯ ಇಲಾಖೆಯು ತೆರವು ಕಾರ್ಯಾಚರಣೆಯ ಹೆಸರಿನಲ್ಲಿ  ಬೀದಿಗೆ ಬಿದ್ದ ಜನರ ಸ್ಥಿತಿಗತಿಯನ್ನು ನೋಡಲು ನಿಜಕ್ಕೂ ಅಸಾಧ್ಯ ವಾಗಿದೆ

 ಸುಮಾರು ವರ್ಷಗಳಿಂದ ವಾಸವಾಗಿರುವ ಬೋವಿ ಕಾಲೋನಿಯ ಜನರ ಸ್ಥಿತಿ ಇಂದು ಕಷ್ಟವಾಗಿದೆ. ಚಿಕ್ಕಮಗಳೂರು ಜಿಲ್ಲೆಯ ನರಸಿಂಹ ರಾಜಪುರ ತಾಲೂಕಿನ ಸಿಂಸೆ ಗ್ರಾಮದ ಭೋವಿ ಕಾಲೊನಿಯ ಜನರು ತಮ್ಮ ಮನೆ ಮಠವನ್ನು ಕಳೆದುಕೊಂಡು ಬೀದಿಗೆ ಬಿದ್ದಿದ್ದಾರೆ. ಚಿಕ್ಕದೊಂದು ಸೂರು ಕಟ್ಟಿಕೊಳ್ಳುವ ಆಸೆಯನ್ನು ಪೂರ್ಣಗೊಳಿಸುವ ಮುಂಚೆಯೇ ಅರಣ್ಯ ಇಲಾಖೆಯವರು ತೆರವು ಕಾರ್ಯಾಚರಣೆಯನ್ನು ಕೈಗೊಂಡಿದ್ದರು.

ಈ ಕಾರ್ಯಾಚರಣೆಯಿಂದ ಸುಮಾರು ಹದಿನೈದಕ್ಕೂ ಹೆಚ್ಚು ಕುಟುಂಬಗಳು ಬೀದಿಗೆ ಬಿದ್ದಂತಾಗಿದೆ. ಮನೆ ಮಠ ಕಳೆದುಕೊಂಡ ಇವರ ಸ್ಥಿತಿ ನೋಡಲು ಅಸಾಧ್ಯವಾಗಿದೆ. ಅರಣ್ಯ ಇಲಾಖೆಗೆ ಸಂಬಂಧಪಟ್ಟಂತಹ ಅರಣ್ಯ ಜಾಗದಲ್ಲಿ ಕಟ್ಟಿದ್ದಾರೆ ಎಂಬ ಹಿನ್ನೆಲೆಯಲ್ಲಿ ಈ ತೆರವು ಕಾರ್ಯಾಚರಣೆ ನಡೆದಿದೆ.  


ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಚರ್ಚೆಗೆ ಏನೂ ಉಳಿದಿಲ್ಲ; ನಾಗೇಂದ್ರರನ್ನು ಸಚಿವ ಸ್ಥಾನದಿಂದ ತಕ್ಷಣ ಕೈಬಿಡಿ: ವಿಜಯೇಂದ್ರ ಆಗ್ರಹ

ಕಜ್ಜಿ, ಕೆಮ್ಮು ಇರೋರೆಲ್ಲಾ ಇಲ್ಲಿದ್ದಾರೆ.. ನನ್ನ ಬೇರೆ ಸೆಲ್ ಗೆ ಹಾಕಿ: ಪ್ರಜ್ವಲ್ ರೇವಣ್ಣ ಬೇಡಿಕೆ

ಫೋನ್ ನಲ್ಲಿ ಬ್ಯುಸಿ… ಗಂಡನ ಬೈಕ್ ಬಿಟ್ಟು ಬೇರೆ ಯುವಕನ ಬೈಕ್ ಏರಿದ ಮಹಿಳೆ: ಮುಂದೇನಾಯ್ತು Funny video

ಕಾಸರಗೋಡಿನಲ್ಲಿ ಟ್ಯಾಂಕ್ಗಾಗಿ ಗುಂಡಿ ಅಗೆಯುತ್ತಿದ್ದಾಗ ಮನೆ ಅಡಿಯಲ್ಲಿ ಬೃಹತ್ ಸುರಂಗ ಪತ್ತೆ Video

ಭಿಕ್ಷೆ ಕೊಡದಿದ್ದರೆ ಬೇಡ ಹಿಂಸೆ ಮಾಡೋದು ಸರೀನಾ.. ಬಡ ಬಾಲಕನ ಬಳಿ ಕಾರಿನ ಚಾಲಕನ ದರ್ಪ: ಕರುಣಾಜನಕ ವಿಡಿಯೋ

ಮುಂದಿನ ಸುದ್ದಿ
Show comments