Webdunia - Bharat's app for daily news and videos

Install App

ಯಲಹಂಕದಲ್ಲಿ ವ್ಯಾಪ್ತಿಯಲ್ಲಿ ತಾತ್ಕಾಲಿಕ ಶೇಡ್ ತೆರವು

Webdunia
ಶುಕ್ರವಾರ, 21 ಅಕ್ಟೋಬರ್ 2022 (14:11 IST)
ಯಲಹಂಕ ವಲಯದ ಮುಖ್ಯ ಆಯುಕ್ತರಾದ ತುಷಾರ್ ಗಿರಿ ನಾಥ್ ಅವರು ಇಂದು ಸಂಬಂಧಪಟ್ಟ ಅಧಿಕಾರಿಗಳ ಜೊತೆಗೆ ಬೆಳಗ್ಗೆ 6.00 ಗಂಟೆಯಿಂದ ಕಾಲ್ನಡಿಗೆಯ ಮೂಲಕ ಜಾಥಾದಲ್ಲಿ 16ನೇ ಎಕ್ರಾಸ್ ಸರ್ವೀಸ್, ರಸ್ತೆ ಶೇಷಾದ್ರಿಪುರಂ ಕಾಲೇಜು ರಸ್ತೆ, ಶರಾವತಿ ಹೋಟೆಲ್ ರಸ್ತೆ ಮೂಲಕ ತಪಾಸಣೆ ನಡೆಸಲಾಯಿತು.
 
ಯಲಹಂಕ ಆರ್.ಟಿ.ಒ ಕಾಂಪ್ಲೆಕ್ಸ್ ಕಟ್ಟಡ ನಿರ್ಮಾಣಕ್ಕಾಗಿ ತಾತ್ಕಾಲಿಕವಾಗಿ ಶೆಡ್ ನಿರ್ಮಾಣ ಮಾಡಿದ್ದು, ಅದನ್ನು ಗುರುತಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments