Webdunia - Bharat's app for daily news and videos

Install App

ಆಂಬುಲೆನ್ಸ್‌ ಸಾಗಲು ಅನುವು ಮಾಡಿ ಮಾನವೀಯತೆ ಮೆರೆದ ಸಿಎಂ ಸಿದ್ದರಾಮಯ್ಯ

Webdunia
ಮಂಗಳವಾರ, 15 ನವೆಂಬರ್ 2016 (16:38 IST)
ಬರವೀಕ್ಷಣೆಗೆ ತೆರಳುತ್ತಿದ್ದ ಮುಖ್ಯಮಂತ್ರಿ ಅವರ ವಾಹನದ ಎದುರಿಗೆ ಬಂದ ಆಂಬುಲೆನ್ಸ್‌ಗೆ ಮುಂದೆ ಸಾಗಲು ಅನುವು ಮಾಡಿಕೊಡುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾನವೀಯತೆ ಮೆರೆದಿದ್ದಾರೆ. 
ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನ ನವಿಲೆ ಗ್ರಾಮದ ಕೆರೆ ವೀಕ್ಷಣೆ ಮಾಡುತ್ತಿದ್ದ ಸಂದರ್ಭದಲ್ಲಿ ತಿಪಟೂರು ಕಡೆಯಿಂದ 108 ಆಂಬುಲೆನ್ಸ್‌ ವಾಹನ ಬಂದಿದೆ. ಈ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಾಹನದ ಹಿಂದೆ ವಾಹನದಟ್ಟಣೆ ಇದ್ದಿದ್ದರಿಂದ ಪೊಲೀಸರು ಆಂಬ್ಯುಲೆನ್ಸ್‌ ಸಂಚಾರಕ್ಕೆ ತಡೆ ನೀಡಿದರು. 
 
ಇದನ್ನು ಗಮನಿಸಿದ ಸಿಎಂ ಸಿದ್ದರಾಮಯ್ಯ ಟ್ರಾಫಿಕ್ ಕ್ಲೀಯರ್ ಮಾಡಿಸಿ ಕೂಡಲೇ ಆಂಬ್ಯುಲೆನ್ಸ್‌ಗೆ ದಾರಿ ಮಾಡಿಕೊಡುವಂತೆ ಸೂಚಿಸಿದರು. ಕೂಡಲೇ ಪೊಲೀಸರು ಟ್ರಾಫಿಕ್ ಕ್ಲೀಯರ್ ಮಾಡಿಸಿ ಆಂಬ್ಯುಲೆನ್ಸ್‌ ತೆರಳಲು ಅನುವು ಮಾಡಿಕೊಟ್ಟರು ಎಂದು ಹೇಳಲಾಗುತ್ತಿದೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut price today: ಇಂದಿನ ಅಡಿಕೆ, ಕಾಳುಮೆಣಸು ಮಾರುಕಟ್ಟೆ ದರ ಹೇಗಿದೆ ನೋಡಿ

Gold Price: ಚಿನ್ನ ಖರೀದಿದಾರರಿಗೆ ಗುಡ್ ನ್ಯೂಸ್, ಇಂದಿನ ಬೆಲೆ ಎಷ್ಟು ನೋಡಿ

ತುರ್ತು ಪರಿಸ್ಥಿತಿಯ ಕರಾಳ ದಿನಗಳ ಸಂಬಂಧ ಅಭಿಯಾನ: ಸಿ.ಟಿ.ರವಿ

ಕಾಂಗ್ರೆಸ್, ಭ್ರಷ್ಟಾಚಾರ ಎರಡೂ ಒಬ್ಬರ ಬಿಟ್ಟು ಇನ್ನೊಬ್ಬರಿರಲ್ಲ: ಸಿಟಿ ರವಿ

ನಮಗೂ ಕುಟುಂಬವಿದೆ, ಜೀವನವಿದೆ ಬ್ಯಾನ್ ಮಾಡ್ಬೇಡಿ: ಬೈಕ್ ಟ್ಯಾಕ್ಸಿವಾಲಗಳ ಅಳಲು

ಮುಂದಿನ ಸುದ್ದಿ
Show comments