Webdunia - Bharat's app for daily news and videos

Install App

ಹಾಸನಂಬೆಯ ಉತ್ಸವಕ್ಕೆ ತೆರೆ; ಇಂದು ಮುಚ್ಚಲಿದೆ ದೇವಿಯ ಗರ್ಭಗುಡಿಯ ಬಾಗಿಲು

Webdunia
ಮಂಗಳವಾರ, 29 ಅಕ್ಟೋಬರ್ 2019 (10:50 IST)
ಹಾಸನ : ವರ್ಷಕ್ಕೊಮ್ಮೆ ಭಕ್ತರಿಗೆ ದರ್ಶನ ನೀಡುವ ಹಾಸನಾಂಬೆ ದರ್ಶನಕ್ಕೆ ತೆರೆಬಿದ್ದಿದ್ದು, ಇಂದು ಗರ್ಭಗುಡಿಯ ಬಾಗಿಲು ಮುಚ್ಚಲಿದ್ದಾರೆ.




13 ದಿನಗಳ ಕಾಲ  ಹಾಸನಾಂಬೆಯ ಉತ್ಸವ ಭರ್ಜರಿಯಾಗಿ ನಡೆದಿದ್ದು, ಉತ್ಸವಕ್ಕೆ ರಾಜ್ಯದವರು ಮಾತ್ರವಲ್ಲದೇ ಹೊರರಾಜ್ಯದ ಜನರನ್ನು ಸೇರಿ ಸುಮಾರು 3 ಲಕ್ಷ ಜನರು ದೇವಿಯ ದರ್ಶನ ಪಡೆದಿದ್ದಾರೆ.


ಸೋಮವಾರ ಹಾಸನಾಂಬೆಯ ದರ್ಶನಕ್ಕೆ ತೆರೆಬಿದ್ದಿದ್ದು, ಇಂದು ಮಧ್ಯಾಹ್ನ 12.30ಕ್ಕೆ ಗರ್ಭಗುಡಿಯ ಬಾಗಿಲು ಮುಚ್ಚಲಿದ್ದಾರೆ. ಈ ವೇಳೆ ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ.ಮಾಧುಸ್ವಾಮಿ ಪಾಲ್ಗೊಳ್ಳಲಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments