Webdunia - Bharat's app for daily news and videos

Install App

ಹಾಸನಂಬೆಯ ಉತ್ಸವಕ್ಕೆ ತೆರೆ; ಇಂದು ಮುಚ್ಚಲಿದೆ ದೇವಿಯ ಗರ್ಭಗುಡಿಯ ಬಾಗಿಲು

Webdunia
ಮಂಗಳವಾರ, 29 ಅಕ್ಟೋಬರ್ 2019 (10:50 IST)
ಹಾಸನ : ವರ್ಷಕ್ಕೊಮ್ಮೆ ಭಕ್ತರಿಗೆ ದರ್ಶನ ನೀಡುವ ಹಾಸನಾಂಬೆ ದರ್ಶನಕ್ಕೆ ತೆರೆಬಿದ್ದಿದ್ದು, ಇಂದು ಗರ್ಭಗುಡಿಯ ಬಾಗಿಲು ಮುಚ್ಚಲಿದ್ದಾರೆ.




13 ದಿನಗಳ ಕಾಲ  ಹಾಸನಾಂಬೆಯ ಉತ್ಸವ ಭರ್ಜರಿಯಾಗಿ ನಡೆದಿದ್ದು, ಉತ್ಸವಕ್ಕೆ ರಾಜ್ಯದವರು ಮಾತ್ರವಲ್ಲದೇ ಹೊರರಾಜ್ಯದ ಜನರನ್ನು ಸೇರಿ ಸುಮಾರು 3 ಲಕ್ಷ ಜನರು ದೇವಿಯ ದರ್ಶನ ಪಡೆದಿದ್ದಾರೆ.


ಸೋಮವಾರ ಹಾಸನಾಂಬೆಯ ದರ್ಶನಕ್ಕೆ ತೆರೆಬಿದ್ದಿದ್ದು, ಇಂದು ಮಧ್ಯಾಹ್ನ 12.30ಕ್ಕೆ ಗರ್ಭಗುಡಿಯ ಬಾಗಿಲು ಮುಚ್ಚಲಿದ್ದಾರೆ. ಈ ವೇಳೆ ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ.ಮಾಧುಸ್ವಾಮಿ ಪಾಲ್ಗೊಳ್ಳಲಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

94 ವರ್ಷಗಳ ಇತಿಹಾಸದಲ್ಲಿ ಜೂನ್‌ ತಿಂಗಳಲ್ಲೇ ಮೊದಲ ಭಾರೀ ಭರ್ತಿಯಾದ ಕೆಆರ್‌ಎಸ್‌, ಬಾಗಿನ ಅರ್ಪಣೆ

ಹೈಕಮಾಂಡ್ ನೋಡಿಕೊಳ್ಳುತ್ತೆ ಎಂದ ಮಲ್ಲಿಕಾರ್ಜುನ ಖರ್ಗೆ: ಫುಲ್ ಟ್ರೋಲ್

ವಿಜಯೇಂದ್ರಗೆ 10 ನಿಮಿಷ ಅಮಿತ್ ಶಾ ಬೈದಿದ್ದಾರೆ: ಬಸನಗೌಡ ಪಾಟೀಲ್ ಯತ್ನಾಳ್

ಆಂಧ್ರಪ್ರದೇಶದ ಶ್ರೀಶೈಲಂ ದೇವಸ್ಥಾನದ ಪ್ರಸಾದದಲ್ಲಿ ಜಿರಳೆ ಪತ್ತೆ: ಆರೋಪ ತಳ್ಳಿಹಾಕಿದ ಆಡಳಿತ ಅಧಿಕಾರಿ

70 ಲಕ್ಷ ಕಾರು, ಚಿನ್ನ ಕೊಟ್ಟರೂ ಗಂಡನ ಮನೆಯವರ ಕಾಟ ತಪ್ಪಲಿಲ್ಲ: ನವವಿವಾಹಿತೆ ಆತ್ಮಹತ್ಯೆ

ಮುಂದಿನ ಸುದ್ದಿ
Show comments