ಬಟ್ಟೆ ಹರಿದ ಪೊಲೀಸರು: ಕೈ ನಾಯಕ ವೇಣುಗೋಪಾಲ್ ಅಸ್ವಸ್ಥ

Webdunia
ಸೋಮವಾರ, 13 ಜೂನ್ 2022 (20:52 IST)
ನಾಯಕ ರಾಹುಲ್ ಗಾಂಧಿ ಮತ್ತು ಸೋನಿಯಾ ಗಾಂಧಿ ಅವರನ್ನು ಇಡಿ ವಿಚಾರಣೆಗೆ ಒಳಪಡಿಸಿರುವುದನ್ನು ವಿರೋಧಿಸಿ ಕಾಂಗ್ರೆಸ್ ಕಾರ್ಯಕರ್ತರು ಬೆಂಗಳೂರಿನಲ್ಲಿ ಸೋಮವಾರ ಪ್ರತಿಭಟನೆ ನಡೆಸುವ ವೇಳೆ ಪೊಲೀಸರು ಕೈ ನಾಯಕ ವೇಣುಗೋಪಾಲ್ ಅವರ ಬಟ್ಟೆ ಹರಿದಿದ್ದು, ಈ ವೇಳೆ ನಡೆದ ತಳ್ಳಾಟದಲ್ಲಿ ಅವರು ಅಸ್ವಸ್ಥಗೊಂಡ ಘಟನೆ ನಡೆದಿದೆ.
ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಇಡಿ ಮುಂದೆ ರಾಹುಲ್ ಗಾಂಧಿ ವಿಚಾರಣೆಗೆ ಹಾಜರಾಗಿದ್ದು, ಅವರಿಗೆ ಪ್ರಿಯಾಂಕಾ ಗಾಂಧಿ ಸಹ ಸಾಥ್ ಕೊಟ್ಟಿದ್ದಾರೆ. ಈ ವೇಳೆ ಇಡಿ ಕಚೇರಿ ಹೊರಗೆ ಇದ್ದ ಕಾಂಗ್ರೆಸ್ ಕಾರ್ಯಕರ್ತರು ಅವರಿಗೆ ಬೆಂಬಲ ಸೂಚಿಸಲು ಎಐಸಿಸಿ ಕಚೇರಿಯಿಂದ ಇಡಿ ಕಚೇರಿವರೆಗೂ ಪಾದಯಾತ್ರೆ ಮಾಡಿದರು. 
ಈ ವೇಳೆ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು, ಏಳು ಬಸ್ಗಳಲ್ಲಿ ತುಂಬಿಕೊಂಡು ಹೋಗಿದ್ದಾರೆ. ಇಡಿ ಕಚೇರಿ ಬಳಿ ಬಂದಿದ್ದ ಕಾಂಗ್ರೆಸ್ ನಾಯಕರಾದ ಕೆ.ಸಿ.ವೇಣುಗೋಪಾಲ್ ಮತ್ತು ಡಿ.ಕೆ.ಸುರೇಶ್ ಮತ್ತಿತರನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಈ ವೇಳೆ ಪೊಲೀಸರು ವೇಣುಗೋಪಾಲ್ ಅವರ ಅಂಗಿಯನ್ನು ಹರಿದಿದ್ದು, ಅವರು ಅಸ್ವಸ್ಥರಾಗಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡಿಸಿಎಂ‌ ಡಿಕೆ ಶಿವಕುಮಾರ್ ಪರ ಬ್ಯಾಟ್ ಬೀಸಿದ ಕೈ‌ ನಾಯಕಿ, ಹೇಳಿದ್ದೇನೂ

ಬ್ರಾಹ್ಮಣರ‌ ವಿರುದ್ದ ಅವಹೇಳನಕಾರಿ‌ ಹೇಳಿಕೆ, ಸಿಗಂದೂರು ಧರ್ಮದರ್ಶಿಗೆ ಕಂಟಕವಾಗುತ್ತಾ ಹೇಳಿಕೆ

ಎನ್‌ಡಿಎಗೆ ಜೆಡಿಎಸ್‌ ಕೊಡುವ ಶಕ್ತಿಯನ್ನು ಮೋದಿ ಗುರತಿಸ್ತಾರೆ: ದೇವೇಗೌಡ

ಸಿಎಂ ಕುರ್ಚಿಗೆ ಸಿದ್ದರಾಮಯ್ಯ ಫೆವಿಕಲ್ ಹಾಕಿ ಅಂಟಿಸಿಕೊಂಡಿದ್ದಾರೆ: ಆರ್‌ ಅಶೋಕ್

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದೊಂದು ತಿಂಗಳಿನಿಂದ ಹೆಚ್ಚುತ್ತಿರುವ ಚಿರತೆ ಓಡಾಟ, ಜನರಲ್ಲಿ ಆತಂಕ

ಮುಂದಿನ ಸುದ್ದಿ
Show comments