ಸಿಲಿಕಾನ್ ಸಿಟಿಯಲ್ಲಿ ಮೋಡ ಕವಿದ ವಾತಾವರಣ, ಹಲವೆಡೆ ಮಳೆ

Webdunia
ಭಾನುವಾರ, 20 ಮಾರ್ಚ್ 2022 (19:21 IST)
ಬೆಂಗಳೂರು: ಸಿಲಿಕಾನ್ ಸಿಟಿಗೆ ನಿನ್ನೆ ವರ್ಷದ ಮೊದಲ ಮಳೆಯ ಸಿಂಚನವಾಗಿದ್ದು ಇಂದು ಕೂಡ ಬಹುತೇಕ ಎಲ್ಲ ಬಡಾವಣೆಗಳಲ್ಲಿ ಮಳೆಯಾಗಿರುವ ವರದಿಗಳು ಹೊರಬಿದ್ದಿವೆ.
 
ಬಂಗಾಳ ಕೊಲ್ಲಿಯ ವಾಯುಭಾರ ಕುಸಿತ ಮತ್ತು ಅಸಾನಿ ಚಂಡಮಾರುತದ ಪರಿಣಾಮ ರಾಜ್ಯದ ಮಲೆನಾಡು ಭಾಗದಲ್ಲಿ ಧಾರಾಕಾರ ಮಳೆ ಸುರಿಯುತ್ತಿದೆ. ರಾಜ್ಯಾದ್ಯಂತ ಬಿಸಿಲ ಬೇಗೆಯಿಂದ ಬೇಸತ್ತಿದ್ದ ಜನರು ಹಾಗೂ ರೈತರು ನಿಟ್ಟುಸಿರು ಬಿಟ್ಟಿದ್ದಾರೆ.
 
ಸಂಜೆಯ ವೇಳೆಯಲ್ಲಿ ರಾಜಧಾನಿಯ ಮಲ್ಲೇಶ್ವರ, ಸದಾಶಿವನಗರ, ಚಾಮರಾಜಪೇಟ, ಚಿಕ್ಕಪೇಟೆಯಲ್ಲಿ  ಮಳೆಯ ಸಿಂಚನವಾಗಿದೆ. 
 
ನಗರದ ಹೊರವಲಯಲ್ಲೂ ಮಳೆ:
 
ಗಿರಿನಗರ, ಹನುಮಂತನಗರ, ಬನಶಂಕರಿ, ಬಸವನಗುಡಿ, ಜಯನಗರ, ಜೆಪಿ ನಗರ, ಕುರುಬರಹಳ್ಳಿ, ಪದ್ಮನಾಭನಗರ, ಗಾಂಧಿನಗರ, ಕಾಟನ್ ಪೇಟೆ ಹಾಗೂ ಕಬ್ಬನ್ ಪಾರ್ಕ್, ಕೆಆರ್ ಮಾರುಕಟ್ಟೆ ಸುತ್ತಮುತ್ತಲಿನ ಪ್ರದೇಶಗಳು ಸೇರಿದಂತೆ ನಗರದ ಹೊರ ಭಾಗದಲ್ಲೂ ಮಳೆಯಾಗುತ್ತಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಚಿವ ಈಶ್ವರ್ ಖಂಡ್ರೆ ಆತ್ಮಕ್ಕೆ ಚಿರಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ, ಮುಂದೇನಾಯ್ತು ನೋಡಿ

ಆರ್‌ಎಸ್‌ಎಸ್‌ ದೆವ್ವವಿದ್ದಂತೆ ಎಂದ ಪ್ರಿಯಾಂಕ್ ಖರ್ಗೆ ಪರ ಬ್ಯಾಟ್ ಬೀಸಿದ ಶಿವರಾಜ ತಂಗಡಗಿ

ಮುಸ್ಲಿಂರನ್ನು ಗುರಿಯಾಗಿಸಿ ಗುಂಡು ಹಾರಿಸುತ್ತಿರುವ ಘಟನೆ, ಅಸ್ಸಾಂ ಸಿಎಂ ವಿರುದ್ಧ ಮಹತ್ವದ ತೀರ್ಪು

ತ್ರಿಷಾ ಗುಂಗಿನಿಂದ ವಿಜಯ್ ಆಚೆ ಬರಬೇಕೆಂದ ಬಿಜೆಪಿ ನಾಯಕ ನೈನಾರ್ ವಿರುದ್ಧ ನಟಿ ಗರಂ

ವಿದೇಶಿ ಮಹಿಳೆ, ಹೋಂ ಸ್ಟೆ ಒಡತಿ ಮೇಲೆ ಅತ್ಯಾಚಾರ ಪ್ರಕರಣ: ಅಪರಾಧಿಗಳ ವಿರುದ್ಧ ಮಹತ್ವದ ತೀರ್ಪು

ಮುಂದಿನ ಸುದ್ದಿ
Show comments