ವಿಜಯೇಂದ್ರ ಸಿಎಂ ತರಹ ಆಡ್ತಾನೆ: ಸಿದ್ದರಾಮಯ್ಯ ಅಸಮಾಧಾನ

Webdunia
ಶುಕ್ರವಾರ, 2 ಜುಲೈ 2021 (16:22 IST)
ಬಿ.ಎಸ್.ಯಡಿಯೂರಪ್ಪ ನೇತೃತ್ವದ ಸರಕಾರ ಶೇ. 20ರಿಂದ 25ರ ಪರ್ಸೆಂಟೇಜ್ ಸರಕಾರ. ಲಂಚ ಕೊಡದೇ ಈ ಸರಕಾರದಲ್ಲಿ ಏನೂ ಆಗಲ್ಲ. ಮಗ ವಿಜಯೇಂದ್ರ ಕೂಡ ಸಿಎಂ ರೀತಿ ಆಡುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.
ದಾವಣಗೆರೆಗೆ ಶುಕ್ರವಾರ ಭೇಟಿ ನೀಡಿದ್ದ ಅವರು, ಸಿಎಂ ಯಡಿಯ್ಯೂರಪ್ಪರ ಅಳಿಯ ಬ್ಯಾಂಕ್ ಅಕೌಂಟ್ ಮೂಲಕ ಹಣ ಪಡೆದಿದ್ದಾರೆ. ಈ ಮೂಲಕ ಯಡಿಯೂರಪ್ಪ ಕುಟುಂಬ ಭ್ರಷ್ಟಾಚಾರದಲ್ಲಿ ಮುಳುಗಿದೆ ಎಂದು ಆರೋಪಿಸಿದರು.
ಕೊರೊನಾದಿಂದ ಮೃತಪಟ್ಟವರಿಗೆ 5 ಲಕ್ಷ ರೂಪಾಯಿ ಪರಿಹಾರ ಕೊಡಿ ಎಂದು ಸರಕಾರವನ್ನು ಒತ್ತಾಯಿಸಿದೆ. ಪ್ರವಾಹ ಸೇರಿದಂತೆ ರಾಷ್ಟ್ರೀಯ ವಿಪತ್ತು ಸಂಭವಿಸಿದಾಗ 5 ಲಕ್ಷ ರೂಪಾಯಿ ನೀಡಲಾಗುತ್ತೆ. ಈಗ ಘೋಷಿಸಿರುವ ಕೊರೊನಾದಿಂದ ಮೃತರ ಕುಟುಂಬಕ್ಕೆ ಹೆಚ್ಚಿನ ಪರಿಹಾರ ಕೊಡಬೇಕು ಎಂದು ಸಿದ್ದರಾಮಯ್ಯ ಆಗ್ರಹಿಸಿದರು.
ಸಿದ್ದರಾಮಯ್ಯ ಸರಕಾರದಲ್ಲಿ ಏನು ಸಾಧನೆ ಮಾಡಿದ್ದಾರೆ ಅಂತ ಗೊತ್ತು? ಅವರ ಪಕ್ಷದಲ್ಲೇ ಸಿಎಂ ಸ್ಥಾನಕ್ಕಾಗಿ ಗುದ್ದಾಟ ನಡೆದಿದೆ ಎಂ…

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕ್ರಿಸ್ಮಸ್‌ ರಜೆಗೆ ಬೆಂಗಳೂರಿನಿಂದ ವಿಜಯಪುರಕ್ಕೆ ತೆರಳುವ ಪ್ರಯಾಣಿಕರ ದಟ್ಟಣೆ ತಗ್ಗಿಸಲು ಬೈಪಾಸ್ ಮೂಲಕ ರೈಲು

ಹೈಕಮಾಂಡ್ ಆಂತರಿಕ ಕಚ್ಚಾಟವನ್ನು ಸರಿಪಡಿಸಬೇಕೆಂದ ಸತೀಶ್ ಜಾರಕಿಹೊಳಿ

ಮೋಸ್ಟ್‌ ವಾಟೆಂಡ್‌, ಡೇಜಂರಸ್‌ ನಕ್ಸಲ್‌ ಮುಖ್ಯಸ್ಥ ಗಣೇಶ್ ಉಯಿಕೆ ಇನ್ನಿಲ್ಲ, ಆಗಿದ್ದೇನು ಗೊತ್ತಾ

ಬಿಜೆಪಿ ಅಧಿಕಾರದ ಬಳಿಕ ಅಲ್ಪಸಂಖ್ಯಾತರ ವಿರುದ್ಧ ದ್ವೇಷದ ಭಾಷಣ ಹೆಚ್ಚಳ: ಎಂಕೆ ಸ್ಟಾಲಿನ್

ಹುಬ್ಬಳ್ಳಿ ಮರ್ಯಾದೆ ಹತ್ಯೆ ಪ್ರಕರಣ: ಜೈಲಿಗೆ ಹಾಕುವ ಅವಶ್ಯಕತೆಯೇ ಇಲ್ಲ, ಶೂಟೌಟ್ ಮಾಡಲಿ

ಮುಂದಿನ ಸುದ್ದಿ
Show comments