ವಿಜಯೇಂದ್ರ ಸಿಎಂ ತರಹ ಆಡ್ತಾನೆ: ಸಿದ್ದರಾಮಯ್ಯ ಅಸಮಾಧಾನ

Webdunia
ಶುಕ್ರವಾರ, 2 ಜುಲೈ 2021 (16:22 IST)
ಬಿ.ಎಸ್.ಯಡಿಯೂರಪ್ಪ ನೇತೃತ್ವದ ಸರಕಾರ ಶೇ. 20ರಿಂದ 25ರ ಪರ್ಸೆಂಟೇಜ್ ಸರಕಾರ. ಲಂಚ ಕೊಡದೇ ಈ ಸರಕಾರದಲ್ಲಿ ಏನೂ ಆಗಲ್ಲ. ಮಗ ವಿಜಯೇಂದ್ರ ಕೂಡ ಸಿಎಂ ರೀತಿ ಆಡುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.
ದಾವಣಗೆರೆಗೆ ಶುಕ್ರವಾರ ಭೇಟಿ ನೀಡಿದ್ದ ಅವರು, ಸಿಎಂ ಯಡಿಯ್ಯೂರಪ್ಪರ ಅಳಿಯ ಬ್ಯಾಂಕ್ ಅಕೌಂಟ್ ಮೂಲಕ ಹಣ ಪಡೆದಿದ್ದಾರೆ. ಈ ಮೂಲಕ ಯಡಿಯೂರಪ್ಪ ಕುಟುಂಬ ಭ್ರಷ್ಟಾಚಾರದಲ್ಲಿ ಮುಳುಗಿದೆ ಎಂದು ಆರೋಪಿಸಿದರು.
ಕೊರೊನಾದಿಂದ ಮೃತಪಟ್ಟವರಿಗೆ 5 ಲಕ್ಷ ರೂಪಾಯಿ ಪರಿಹಾರ ಕೊಡಿ ಎಂದು ಸರಕಾರವನ್ನು ಒತ್ತಾಯಿಸಿದೆ. ಪ್ರವಾಹ ಸೇರಿದಂತೆ ರಾಷ್ಟ್ರೀಯ ವಿಪತ್ತು ಸಂಭವಿಸಿದಾಗ 5 ಲಕ್ಷ ರೂಪಾಯಿ ನೀಡಲಾಗುತ್ತೆ. ಈಗ ಘೋಷಿಸಿರುವ ಕೊರೊನಾದಿಂದ ಮೃತರ ಕುಟುಂಬಕ್ಕೆ ಹೆಚ್ಚಿನ ಪರಿಹಾರ ಕೊಡಬೇಕು ಎಂದು ಸಿದ್ದರಾಮಯ್ಯ ಆಗ್ರಹಿಸಿದರು.
ಸಿದ್ದರಾಮಯ್ಯ ಸರಕಾರದಲ್ಲಿ ಏನು ಸಾಧನೆ ಮಾಡಿದ್ದಾರೆ ಅಂತ ಗೊತ್ತು? ಅವರ ಪಕ್ಷದಲ್ಲೇ ಸಿಎಂ ಸ್ಥಾನಕ್ಕಾಗಿ ಗುದ್ದಾಟ ನಡೆದಿದೆ ಎಂ…

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಶಿವಮೊಗ್ಗದಲ್ಲಿ ವಿದ್ಯಾರ್ಥಿ ಮರ್ಡರ್: ಕುಟುಂಬಸ್ಥರಿಗೆ 15 ಲಕ್ಷ ಪರಿಹಾರ, ಯಾರನ್ನೂ ಬಿಡಲ್ಲ ಎಂದ ಸಿಎಂ

ನೇಮಕಾತಿಗಾಗಿ ಪ್ರತಿಭಟನೆ ಮಾಡಿದ್ದ ಯುವಕರಿಗೆ ಗುಡ್ ನ್ಯೂಸ್ ಕೊಟ್ಟ ಸಿಎಂ ಸಿದ್ದರಾಮಯ್ಯ

ಅಸ್ತಿತ್ವಕ್ಕೆ ಪೆಟ್ಟು ಬಿದ್ದಾಗ ದಲಿತ ಸಿಎಂ ಪ್ರಸ್ತಾಪ: ಪಿ.ರಾಜೀವ್

ಶಿವಮೊಗ್ಗದಲ್ಲಿ ಎಸ್ಎಸ್ಎಲ್ ಸಿ ವಿದ್ಯಾರ್ಥಿಯನ್ನು ಹತ್ಯೆ ಮಾಡಿದ ಅನ್ಯಕೋಮಿನ ಅಪ್ರಾಪ್ತರು: ಆರ್ ಅಶೋಕ್ ಆಕ್ರೋಶ

ಯುವಜನರ ಕಣ್ಣೀರು, ಹೋರಾಟ ನಿಮಗೆ ಕಾಣುತ್ತಿಲ್ಲವೇ: ವಿಜಯೇಂದ್ರ

ಮುಂದಿನ ಸುದ್ದಿ
Show comments