Webdunia - Bharat's app for daily news and videos

Install App

ಮಂಗಳೂರಿನ ಕೊಲೆಗೆ ಸಚಿವ ರೈ, ಸಿಎಂ ಜವಾಬ್ದಾರರು: ಯಡಿಯೂರಪ್ಪ

Webdunia
ಸೋಮವಾರ, 10 ಜುಲೈ 2017 (12:34 IST)
ಮಂಗಳೂರಿನಲ್ಲಿ ನಡೆದ ಕೊಲೆಗೆ ಸಚಿವ ರಮಾನಾಥ್ ರೈ ಮತ್ತು ಸಿಎಂ ಸಿದ್ದರಾಮಯ್ಯ ಜವಾಬ್ದಾರರಾಗಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಗಂಭೀರ ಆರೋಪ ಮಾಡಿದ್ದಾರೆ.
 
ಮಂಗಳೂರಿನಲ್ಲಿ ನಡೆದ ಗಲಭೆಯ ಹಿಂದೆ ಸಚಿವ ರಮಾನಾಥ್ ರೈ ಪಿತೂರಿಯಿದೆ. ಸಚಿವರಿಂದಲೇ ಗಲಭೆಗೆ ಕುಮ್ಮಕ್ಕು ನೀಡಲಾಗಿದೆ. ಸಚಿವ  ರೈ ಒಂದು ತಿಂಗಳು ಮಂಗಳೂರಿಗೆ ಹೋಗದಿದ್ದರೆ ಶಾಂತಿ ನೆಲೆಸುತ್ತದೆ ಎಂದು ವಾಗ್ದಾಳಿ ನಡೆಸಿದ್ದಾರೆ.
 
ಶೋಭಾ ಕರಂದ್ಲಾಜೆ ಅನ್ಯಾಯದ ವಿರುದ್ಧ ಹೋರಾಡಿದ್ದಾರೆ. ಅನ್ಯಾಯದ ವಿರುದ್ಧ ಹೋರಾಡಿದಕ್ಕೆ ಅವರ ಮೇಲೆ ಮತ್ತು ಸಂಸದ ನಳಿನ್ ಕುಮಾರ್ ಕಟೀಲ್ ಮೇಲೆ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಗುಡುಗಿದ್ದಾರೆ.
 
ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ಯೋಗ್ಯತೆಯಿಲ್ಲ. ಸಂಸದರ ಮೇಲೆ ಎಫ್‌ಐಆರ್ ದಾಖಲಿಸುವ ಮೂಲಕ ಸಿಎಂ ಸಿದ್ದರಾಮಯ್ಯ ಕೀಳುಮಟ್ಟಕ್ಕೆ ಇಳಿದಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಆಕ್ರೋಶ ವ್ಯಕ್ತಪಡಿಸಿದ್ದಾರೆ. 
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಾತೃಪಕ್ಷಕ್ಕೆ ಮೋಸಮಾಡಿದ ಸಿದ್ದರಾಮಯ್ಯನವರು ಹೆತ್ತ ತಾಯಿಗೆ ಮಾಡಿದ ದ್ರೋಹಕ್ಕೆ ಸಮ: ನಿಖಿಲ್ ಕುಮಾರಸ್ವಾಮಿ

ಇರಾನ್ ದಾಳಿ ಬೆನ್ನಲ್ಲೇ ಅಮೆರಿಕ ಪ್ರವಾಸ ಕೈಗೊಂಡ ಇಸ್ರೇಲ್‌ ಪ್ರಧಾನಿ ನೆತನ್ಯಾಹು

ಬೆಲೆ ಏರಿಕೆಯ ಮಧ್ಯೆ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ ಬೆಲೆ ₹58.50ಕಡಿತ

ಕೈಲಾಗದವನು ಮೈಪರಚಿಕೊಂಡ, ಕೋವಿಡ್ ಲಸಿಕೆ ಬಿಜೆಪಿ ಲಸಿಕೆಯಲ್ಲ: ಸಿಎಂಗೆ ಟಾಂಗ್ ಕೊಟ್ಟ ಆರ್‌ ಅಶೋಕ್‌

ಏರ್‌ ಇಂಡಿಯಾ ವಿಮಾನ ದುರಂತ: ವಾರದೊಳಗೆ ಪ್ರಾಥಮಿಕ ವರದಿ ಹೊರಬೀಳುವ ಸಾಧ್ಯತೆ

ಮುಂದಿನ ಸುದ್ದಿ
Show comments