Webdunia - Bharat's app for daily news and videos

Install App

ಟಾಸ್ಕ್ ಫೋರ್ಸ್ ಸಭೆಯಲ್ಲಿ ಅಧಿಕಾರಿಗಳ ಮೇಲೆ ಫುಲ್ ಗರಂ ಆದ ಸಿಎಂ. ಕಾರಣವೇನು ಗೊತ್ತಾ?

Webdunia
ಮಂಗಳವಾರ, 14 ಜುಲೈ 2020 (12:29 IST)
ಬೆಂಗಳೂರು : ಕೊವಿಡ್ ಕೇರ್ ಸೆಂಟರ್ ನ ಬೆಡ್ ಗಳ ವಿಚಾರಕ್ಕೆ ಸಂಬಂಧಿಸಿದಂತೆ  ಟಾಸ್ಕ್ ಫೋರ್ಸ್ ಸಭೆಯಲ್ಲಿ ಸಿಎಂ ಬಿಎಸ್ ಯಡಿಯೂರಪ್ಪ ಅಧಿಕಾರಿಗಳನ್ನು ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ.

ಬೆಂಗಳೂರಿನ ಬಿಐಇಸಿಯ ಕೊವಿಡ್ ಕೇರ್ ಸೆಂಟರ್ ನ ಬೆಡ್ ಗಳನ್ನು ಬಾಡಿಗೆಗೆ ತಂದಿದ್ದು ಏಕೆ?  ನನ್ನ ಗಮನಕ್ಕೆ ತರದೆ ಅಷ್ಟು ದೊಡ್ಡ ನಿರ್ಧಾರ ತೆಗೆದುಕೊಂಡಿದ್ದೇಕೆ? 2 ತಿಂಗಳಲ್ಲಿ ಬೆಡ್ ಗಳಿಗೆ ಎಷ್ಟು ಬಾಡಿಗೆ ಕೊಡಬೇಕಾಗುತ್ತದೆ? ಆ್ಯಂಬುಲೆನ್ಸ್ ಖರೀದಿಸಲು ಹೇಳಿದ್ರೂ ಇನ್ನೂ ಏಕೆ ಖರೀದಿ ಮಾಡಿಲ್ಲ ಎಂದು ಟಾಸ್ಕ್ ಫೋರ್ಸ್ ಸಭೆಯಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಫುಲ್ ಗರಂ ಆಗಿದ್ದಾರೆ ಎನ್ನಲಾಗಿದೆ.

ಅಲ್ಲದೇ ಕೊವಿಡ್ ಕೇರ್ ಸೆಂಟರ್ ಬೆಡ್ ಗಳನ್ನು ಬಾಡಿಗೆ ಬದಲು ಬೆಡ್ ಗಳನ್ನು ಖರೀದಿಸಿ, ಬಳಿಕ ಅವುಗಳನ್ನು ಬೇರೆಯದಕ್ಕೆ ಬಳಸಿ. ಇನ್ನೊಮ್ಮೆ ಸಭೆ ಕರೆಯೋ ವೇಳೆಗೆ ಎಲ್ಲ ಸಮಸ್ಯೆಗಳು ಬಗೆಹರಿಯಬೇಕು ಎಂದು ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ್ದಾರೆ ಎಂಬುದಾಗಿ ತಿಳಿದುಬಂದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭಾರೀ ಮಳೆ, ದೆಹಲಿ ಇಂದಿರಾಗಾಂಧಿ ಏರ್‌ಪೋರ್ಟ್‌ ಒಳಗೂ ನುಗ್ಗಿದ ನೀರು, Video

ಆಪರೇಷನ್ ಆಶ್ದಾರ್ ಅಡಿಯಲ್ಲಿ ಓರ್ವ ಭಯೋತ್ಪಾದಕನನ್ನು ಹೊಡೆದುರುಳಿಸಿದ ಭಾರತೀಯ ಸೇನೆ

ಜಂತರ್ ಮಂತರ್‌ನಲ್ಲಿ ನಡೆದ ಹಲ್ಲೆ ಪ್ರಕರಣ: 72 ಗಂಟೆಗಳೊಳಗೆ ಆರೋಪಿಯನ್ನು ಬಂಧಿಸಬೇಕು

ಇದೊಂದು ಪವಾಡ: 10ದಿನಗಳ ಬಳಿಕ ಬದುಕುಳಿದ ಮಹರ್ಜನ್ ಕುಟುಂಬದ ಪ್ರತಿಕ್ರಿಯೆ

ಡಿಕೆ ಶಿವಕುಮಾರ್‌ ಡಮ್ಮಿ, ರಿಮೋಟ್ ಕಂಟ್ರೋಲ್ಡ್‌ ಸಿಎಂ: ಆರ್‌ ಅಶೋಕ್ ಕಿಡಿ

ಮುಂದಿನ ಸುದ್ದಿ
Show comments