Select Your Language

Notifications

webdunia
webdunia
webdunia
webdunia

ರಾಜೀನಾಮೆ ನೀಡಿದ ಜೆಡಿಎಸ್ ಶಾಸಕರ ಮೇಲೆ ಸಿಎಂ ಗರಂ

ರಾಜೀನಾಮೆ ನೀಡಿದ ಜೆಡಿಎಸ್ ಶಾಸಕರ ಮೇಲೆ ಸಿಎಂ ಗರಂ
ಬೆಂಗಳೂರು , ಸೋಮವಾರ, 8 ಜುಲೈ 2019 (09:54 IST)
ಬೆಂಗಳೂರು : ಶಾಸಕರು ರಾಜೀನಾಮೆಯಿಂದ ಮೈತ್ರಿ ಸರ್ಕಾರದಲ್ಲಿ ಕೋಲಾಹಲ ಸೃಷ್ಟಿಯಾದರೂ ಕೂಡ ಸರ್ಕಾರ ಬಿದ್ದರೂ ಪರವಾಗಿಲ್ಲ. ರಾಜೀನಾಮೆ ನೀಡಿದ ಜೆಡಿಎಸ್ ಶಾಸಕರ ಮನವೊಲಿಸಬೇಡಿ ಎಂದು ಇತರ ಶಾಸಕರಿಗೆ ಸಿಎಂ ಕುಮಾರಸ್ವಾಮಿ ಸೂಚಿಸಿದ್ದಾರೆ ಎಂಬುದಾಗಿ ತಿಳಿದುಬಂದಿದೆ.




ಜೆಡಿಎಸ್ ಶಾಸಕರಿಗೆ ಖಡಕ್ ವಾರ್ನ್ ಮಾಡಿದ್ದರೂ ಕೂಡ  ಜೆಡಿಎಸ್ ಸಾಸಕರು ರಾಜೀನಾಮೆ ಕೊಟ್ಟ ಹಿನ್ನಲೆಯಲ್ಲಿ ಶಾಸಕರ ವಿರುದ್ಧ ಸಿಎಂ  ಸಿಎಂ ಗರಂ ಆಗಿದ್ದಾರೆ. ಭಾನುವಾರ ತಾಜ್‍ವೆ ಸ್ಟ್‍ ಎಂಡ್‍ ನಲ್ಲಿ ನಡೆದ ಶಾಸಕರೊಂದಿಗಿನ ಸಭೆಯಲ್ಲಿ ಮಾತನಾಡಿದ ಅವರು, ನಂಬಿಕೆ ದ್ರೋಹ ಮಾಡಿ ಹೋದವರನ್ನು ಮನವೊಲಿಸುವ ಅವಶ್ಯಕತೆ ಇಲ್ಲ ಎಂದು ಹೇಳಿದ್ದಾರೆ.



Share this Story:

Follow Webdunia kannada

ಮುಂದಿನ ಸುದ್ದಿ

ನಾನು ಮುಂಬೈಗೆ ಹೋಗಲ್ಲ, ಸಚಿವ ಸ್ಥಾನವನ್ನೂ ಕೇಳಲ್ಲ- ರಾಮಲಿಂಗಾರೆಡ್ಡಿ