Webdunia - Bharat's app for daily news and videos

Install App

ರಾಜೀನಾಮೆ ನೀಡಿದ ಜೆಡಿಎಸ್ ಶಾಸಕರ ಮೇಲೆ ಸಿಎಂ ಗರಂ

Webdunia
ಸೋಮವಾರ, 8 ಜುಲೈ 2019 (09:54 IST)
ಬೆಂಗಳೂರು : ಶಾಸಕರು ರಾಜೀನಾಮೆಯಿಂದ ಮೈತ್ರಿ ಸರ್ಕಾರದಲ್ಲಿ ಕೋಲಾಹಲ ಸೃಷ್ಟಿಯಾದರೂ ಕೂಡ ಸರ್ಕಾರ ಬಿದ್ದರೂ ಪರವಾಗಿಲ್ಲ. ರಾಜೀನಾಮೆ ನೀಡಿದ ಜೆಡಿಎಸ್ ಶಾಸಕರ ಮನವೊಲಿಸಬೇಡಿ ಎಂದು ಇತರ ಶಾಸಕರಿಗೆ ಸಿಎಂ ಕುಮಾರಸ್ವಾಮಿ ಸೂಚಿಸಿದ್ದಾರೆ ಎಂಬುದಾಗಿ ತಿಳಿದುಬಂದಿದೆ.




ಜೆಡಿಎಸ್ ಶಾಸಕರಿಗೆ ಖಡಕ್ ವಾರ್ನ್ ಮಾಡಿದ್ದರೂ ಕೂಡ  ಜೆಡಿಎಸ್ ಸಾಸಕರು ರಾಜೀನಾಮೆ ಕೊಟ್ಟ ಹಿನ್ನಲೆಯಲ್ಲಿ ಶಾಸಕರ ವಿರುದ್ಧ ಸಿಎಂ  ಸಿಎಂ ಗರಂ ಆಗಿದ್ದಾರೆ. ಭಾನುವಾರ ತಾಜ್‍ವೆ ಸ್ಟ್‍ ಎಂಡ್‍ ನಲ್ಲಿ ನಡೆದ ಶಾಸಕರೊಂದಿಗಿನ ಸಭೆಯಲ್ಲಿ ಮಾತನಾಡಿದ ಅವರು, ನಂಬಿಕೆ ದ್ರೋಹ ಮಾಡಿ ಹೋದವರನ್ನು ಮನವೊಲಿಸುವ ಅವಶ್ಯಕತೆ ಇಲ್ಲ ಎಂದು ಹೇಳಿದ್ದಾರೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments