ಪೌರ ಕಾರ್ಮಿಕರಿಗೆ ಟ್ವೀಟ್ ಮೂಲಕ ಪರಿಹಾರ ಘೋಷಣೆ ಮಾಡಿದ ಸಿಎಂ

Webdunia
ಬುಧವಾರ, 21 ಸೆಪ್ಟಂಬರ್ 2022 (21:36 IST)
ಬೆಳ್ಳಗೆ ಪೌರ ಕಾರ್ಮಿಕರು ಸಿಎಂ ಮನೆಯ ಮುಂದೆ  ಪ್ರತಿಭಟನೆ ನಡೆಸಿದರು. ಇದರ ಹಿನ್ನಲೆ ಸಿಎಂ ಬೊಮ್ಮಾಯಿ ರಾಜ್ಯದಲ್ಲಿ ಇರುವ ಒಟ್ಟು 43 ಸಾವಿರ ಪೌರ ಕಾರ್ಮಿಕರನ್ನು, ಖಾಯಂ ನೇಮಕಾತಿಗೆ ಸೂಕ್ತ ವ್ಯವಸ್ಥೆ ಕೈಗೊಳ್ಳಲಾಗುವುದು. ಮತ್ತು IPD ಸಾಲಪ್ಪ ವರದಿ ಅನುಷ್ಠಾನಕ್ಕೆ ನಮ್ಮ ಸರ್ಕಾರ ಬದ್ಧವಾಗಿದೆ ಎಂದು ಟ್ಟೀಟ್ ಮೂಲಕ ಘೋಷಣೆ ಮಾಡಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿದ್ದರಾಮಯ್ಯ ಬೆಲೆಯೇರಿಕೆಯ ಬಾದ್ ಷಾ: ಬಿಜೆಪಿ ಕಟು ಟೀಕೆ

ಜನಮಗಣಮನ ಗೀತೆ ರಚಿಸಿದ್ದು ಬ್ರಿಟಿಷರಿಗಾಗಿ ಎಂದ ವಿಶ್ವೇಶ್ವರ ಹೆಗಡೆ ಕಾಗೇರಿ: ಆರ್ ಎಸ್ಎಸ್ ಪ್ರಭಾವವೆಂದ ಪ್ರಿಯಾಂಕ್ ಖರ್ಗೆ

ನಿಮ್ಮ ಸ್ಕಿನ್ ರೊಟೀನ್ ಏನು ಸಾರ್.. ಹರ್ಲಿನ್ ಡಿಯೋಲ್ ಪ್ರಶ್ನೆಗೆ ನಾಚಿಕೊಂಡ ಪ್ರಧಾನಿ ಮೋದಿ video

ರಾಹುಲ್ ಗಾಂಧಿ ಮತಗಳ್ಳತನ ಮಾಡಿದ್ದ ಬ್ರೆಜಿಲ್ ಮಾಡೆಲ್ ಶಾಕಿಂಗ್ ರಿಯಾಕ್ಷನ್

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಮುಂದಿನ ಸುದ್ದಿ
Show comments