Webdunia - Bharat's app for daily news and videos

Install App

ಚಿರತೆ ಹಾವಳಿಯಿಂದ ಮೃತಪಟ್ಟವರಿಗೆ ತಲಾ 15 ಲಕ್ಷ ಪರಿಹಾರ ಘೋಷಿಸಿದ ಸಿಎಂ

Webdunia
ಶನಿವಾರ, 3 ಡಿಸೆಂಬರ್ 2022 (17:23 IST)
ಚಿರತೆ ಹಾವಳಿ ಬಗ್ಗೆ ಇಲಾಖೆ ಗಂಭೀರವಾಗಿ ತೆಗೆದುಕೊಂಡಿದ್ದು,ಈ ವಿಷಯವಾಗಿ ಸಿಎಂ ಬಸವರಾಜ್ ಬೊಮ್ಮಾಯಿ ಪ್ರತಿಕ್ರಿಯಿಸಿದ್ದಾರೆ.ಕಳೆದ ಕೆಲವು ದಿನಗಳಿಂದ ಅದರ ಬೇಟೆ ಯಾಡ್ತಿದ್ದಾರೆ, ಬಲಿ ಕೂಡ ಹಾಕ್ತಿದಾರೆ‌ಜೀವಂತವಾಗಿ ಹಿಡಿದು ಕಾಡಿಗೆ ಬಿಡುವಂತ ಕೆಲಸವನ್ನು ಇಲಾಖೆ ಗೆ ಸೂಚನೆ ಕೊಟ್ಟಿದ್ದೇನೆ.ಅದೇ ರೀತಿ ಮೈಸೂರು ಸೇರಿದಂತೆ ಹಲವು ಕಡೆ ಹಾವಳಿ ಜಾಸ್ತಿ ಯಾಗಿದೆ.ಇದಕ್ಕಾಗಿ ವಿಶೇಷ ತಂಡ ರಚಿಸಿ, ಹಾವಳಿ ಯಾಗದ ರೀತಿ ನಿಯಂತ್ರಣಕ್ಕೆ ಸೂಚನೆ ನೀಡಿದ್ದೇನೆ ಎಂದ ಸಿಎಂ ಹೇಳಿದ್ರು.
 
ಇನ್ನೂ ಮೊದಲು ಚಿರತೆ ಹಾವಳಿ ಕಾಡು ಪಕ್ಕದಲ್ಲಿ ಅಗ್ತಿತ್ತು.ಇವಾಗ ಬೆಂಗಳೂರಲ್ಲಿ ಆಗ್ತಿದೆ.ಇವಾಗ ಅದನ್ನು ಬೇಟೆ ಆಡಲು ಅಗತ್ಯ ಸೂಚನೆ ನೀಡಿದ್ದೇನೆ.ಅದನ್ನು ಆದಷ್ಟು ಬೇಗ ಹಿಡಿದು ಕಾಡಿಗೆ ಬಿಡಲು ಸೂಚಿಸಲಾಗಿದೆ.ಚಿರತೆ ಹಾವಳಿಯಿಂದ ಮೃತಪಟ್ಟವರಿಗೆ ತಲಾ 15 ಲಕ್ಷ ರೂಪಾಯಿ ಪರಿಹಾರವನ್ನ ಸಿಎಂ ಬಸವಣ್ಣ ಬೊಮ್ಮಾಯಿ ಘೋಷಣೆ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments