Webdunia - Bharat's app for daily news and videos

Install App

ಚಿರತೆ ಹಾವಳಿಯಿಂದ ಮೃತಪಟ್ಟವರಿಗೆ ತಲಾ 15 ಲಕ್ಷ ಪರಿಹಾರ ಘೋಷಿಸಿದ ಸಿಎಂ

Webdunia
ಶನಿವಾರ, 3 ಡಿಸೆಂಬರ್ 2022 (17:23 IST)
ಚಿರತೆ ಹಾವಳಿ ಬಗ್ಗೆ ಇಲಾಖೆ ಗಂಭೀರವಾಗಿ ತೆಗೆದುಕೊಂಡಿದ್ದು,ಈ ವಿಷಯವಾಗಿ ಸಿಎಂ ಬಸವರಾಜ್ ಬೊಮ್ಮಾಯಿ ಪ್ರತಿಕ್ರಿಯಿಸಿದ್ದಾರೆ.ಕಳೆದ ಕೆಲವು ದಿನಗಳಿಂದ ಅದರ ಬೇಟೆ ಯಾಡ್ತಿದ್ದಾರೆ, ಬಲಿ ಕೂಡ ಹಾಕ್ತಿದಾರೆ‌ಜೀವಂತವಾಗಿ ಹಿಡಿದು ಕಾಡಿಗೆ ಬಿಡುವಂತ ಕೆಲಸವನ್ನು ಇಲಾಖೆ ಗೆ ಸೂಚನೆ ಕೊಟ್ಟಿದ್ದೇನೆ.ಅದೇ ರೀತಿ ಮೈಸೂರು ಸೇರಿದಂತೆ ಹಲವು ಕಡೆ ಹಾವಳಿ ಜಾಸ್ತಿ ಯಾಗಿದೆ.ಇದಕ್ಕಾಗಿ ವಿಶೇಷ ತಂಡ ರಚಿಸಿ, ಹಾವಳಿ ಯಾಗದ ರೀತಿ ನಿಯಂತ್ರಣಕ್ಕೆ ಸೂಚನೆ ನೀಡಿದ್ದೇನೆ ಎಂದ ಸಿಎಂ ಹೇಳಿದ್ರು.
 
ಇನ್ನೂ ಮೊದಲು ಚಿರತೆ ಹಾವಳಿ ಕಾಡು ಪಕ್ಕದಲ್ಲಿ ಅಗ್ತಿತ್ತು.ಇವಾಗ ಬೆಂಗಳೂರಲ್ಲಿ ಆಗ್ತಿದೆ.ಇವಾಗ ಅದನ್ನು ಬೇಟೆ ಆಡಲು ಅಗತ್ಯ ಸೂಚನೆ ನೀಡಿದ್ದೇನೆ.ಅದನ್ನು ಆದಷ್ಟು ಬೇಗ ಹಿಡಿದು ಕಾಡಿಗೆ ಬಿಡಲು ಸೂಚಿಸಲಾಗಿದೆ.ಚಿರತೆ ಹಾವಳಿಯಿಂದ ಮೃತಪಟ್ಟವರಿಗೆ ತಲಾ 15 ಲಕ್ಷ ರೂಪಾಯಿ ಪರಿಹಾರವನ್ನ ಸಿಎಂ ಬಸವಣ್ಣ ಬೊಮ್ಮಾಯಿ ಘೋಷಣೆ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಂವಿಧಾನದ ಬಗ್ಗೆ ಆರ್ ಎಸ್ಎಸ್ ನ ದತ್ತಾತ್ರೇಯ ಹೊಸಬಾಳೆ ಮಾತು ಒಪ್ಪಲ್ಲ: ಎಚ್ಎಂ ರೇವಣ್ಣ

ರಮೇಶ್ ಜಾರಕಿಹೊಳಿ ಸಿಡಿ ಮಾಡಿದವರು ಯಾರೆಂದು ಹೇಳಿದ ಬಸನಗೌಡ ಪಾಟೀಲ್ ಯತ್ನಾಳ್

ಹಿಂದುಳಿದ ವರ್ಗಗಳ ಕಡೆಗಣನೆಯಿಂದ ಅಧಿಕಾರ ಕಳಕೊಂಡ ಕಾಂಗ್ರೆಸ್: ಭೂಪೇಂದ್ರ ಯಾದವ್

ಸುಹಾಸ್ ಶೆಟ್ಟಿ ಕೇಸ್: ಹಿಂದೂ ಸಂಘಟನೆಗಳ ಅನುಮಾನ ನಿಜವಾಯ್ತು

ಜೆಲ್ಲಿ ಚಾಕಲೇಟ್ ಸೇವಿಸುವ ಮುನ್ನ ಹುಷಾರ್

ಮುಂದಿನ ಸುದ್ದಿ
Show comments