Webdunia - Bharat's app for daily news and videos

Install App

ದಸರಾದಲ್ಲಿ ಶಾಂತಿಯಿಂದ ಪಾಲ್ಗೊಳ್ಳುವಂತೆ ಜನರಲ್ಲಿ ಸಿಎಂ ಮನವಿ

Webdunia
ಮಂಗಳವಾರ, 8 ಅಕ್ಟೋಬರ್ 2019 (11:11 IST)
ಮೈಸೂರು : ಇಂದು ನಾಡಿನಾದ್ಯಂತ ವಿಜಯದಶಮಿ ಹಬ್ಬದ ಸಂಭ್ರಮ ಮನೆಮಾಡಿದ್ದು, ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ನಾಡಿನ ಜನತೆಗೆ ವಿಜಯದಶಮಿಯ ಶುಭಾಶಯ ಕೋರಿದ್ದಾರೆ.




 


ತಾಯಿ ಚಾಮುಂಡೇಶ್ವರಿ ಹಾಗು ಶ್ರೀ ದುರ್ಗಾ ಮಾತೆಯ ಅನುಗ್ರಹ ನಮ್ಮೆಲ್ಲರಿಗೂ ಸನ್ಮಂಗಲವನ್ನುಂಟು ಮಾಡಲಿ. ವಿಜಯದಶಮಿಯ ಸಮಸ್ತ ಜನರ ಜೀವನದಲ್ಲೂ ಜಯವನ್ನು ಕರುಣಿಸಲಿ, ಸಂತೋಷ , ಸಮೃದ್ಧಿ ಮತ್ತು ಪ್ರಗತಿಯನ್ನು ತರಲಿ ಎಂದು ಸಿಎಂ ಟ್ವೀಟ್ ಮೂಲಕ ಜನತೆಗೆ ಹಾರೈಸಿದ್ದಾರೆ.


ಇಂದು ಸುತ್ತೂರು ಮಠಕ್ಕೆ ಭೇಟಿ ನೀಡಿ ಶ್ರೀಗಳ ಆಶೀರ್ವಾದ ಪಡೆದ ಸಿಎಂ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ಸಚಿವ ವಿ ಸೋಮಣ್ಣ ನೇತೃತ್ವದಲ್ಲಿ ದಸರಾ ಅದ್ಧೂರಿಯಾಗಿ ನಡೆಯುತ್ತಿದೆ. ಎಲ್ಲ ಅಚ್ಚುಕಟ್ಟಾಗಿ ನಡೆಯಲಿ ಎಂದು ದೇವಿಯಲ್ಲಿ ಪ್ರಾರ್ಥಿಸೋಣ ಎಂದಿದ್ದಾರೆ. ಅಲ್ಲದೆ  ದಸರಾದಲ್ಲಿ ಶಾಂತಿಯಿಂದ ಪಾಲ್ಗೊಳ್ಳವಂತೆ ಮನವಿ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

2019 ರಲ್ಲಿ ತೀರಿಕೊಂಡಿದ್ದ ಅರುಣ್ ಜೇಟ್ಲಿ 2020 ರಲ್ಲಿ ಬೆದರಿಕೆ ರಾಹುಲ್ ಗಾಂಧಿಗೆ ಬೆದರಿಕೆ ಹಾಕಿದ್ರಂತೆ

ಪ್ರಜ್ವಲ್ ರೇವಣ್ಣಗೆ ಜೀವನ ಪರ್ಯಂತ ಜೈಲು ಶಿಕ್ಷೆ, ಕಣ್ಣೀರು ಹಾಕಿದ ಅಜ್ಜ ದೇವೇಗೌಡ

ರಾಹುಲ್ ಗಾಂಧಿಯಿಂದ ಮತಗಳ್ಳತನ ಆರೋಪ: ಕಾಂಗ್ರೆಸ್ ಪ್ರತಿಭಟನೆಗೆ ಪ್ರತಿತಂತ್ರ ಹೂಡಿದ ಬಿಜೆಪಿ

ಮೊಸಳೆಕಣ್ಣೀರು ಹಾಕುತ್ತಿರುವ ರಾಹುಲ್ ಗಾಂಧಿ, ರೈತರು ಆತ್ಮಹತ್ಯೆ ಮಾಡಿಕೊಂಡಾಗ ಎಲ್ಲಿ ಇದ್ರೂ: ಪಿ.ಸಿ.ಮೋಹನ್

ಮುಂಬೈ, ಕೋಲ್ಕತ್ತಾ ವಿಮಾನದಲ್ಲಿ ಸಹ ಪ್ರಯಾಣಿಕನಿಗೆ ಕಪಾಳಮೋಕ್ಷ: ಇಂಡಿಗೋ ಮುಂದಿನ ಕ್ರಮಕ್ಕೆ ಮೆಚ್ಚುಗೆ

ಮುಂದಿನ ಸುದ್ದಿ
Show comments