Webdunia - Bharat's app for daily news and videos

Install App

ದಸರಾದಲ್ಲಿ ಶಾಂತಿಯಿಂದ ಪಾಲ್ಗೊಳ್ಳುವಂತೆ ಜನರಲ್ಲಿ ಸಿಎಂ ಮನವಿ

Webdunia
ಮಂಗಳವಾರ, 8 ಅಕ್ಟೋಬರ್ 2019 (11:11 IST)
ಮೈಸೂರು : ಇಂದು ನಾಡಿನಾದ್ಯಂತ ವಿಜಯದಶಮಿ ಹಬ್ಬದ ಸಂಭ್ರಮ ಮನೆಮಾಡಿದ್ದು, ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ನಾಡಿನ ಜನತೆಗೆ ವಿಜಯದಶಮಿಯ ಶುಭಾಶಯ ಕೋರಿದ್ದಾರೆ.




 


ತಾಯಿ ಚಾಮುಂಡೇಶ್ವರಿ ಹಾಗು ಶ್ರೀ ದುರ್ಗಾ ಮಾತೆಯ ಅನುಗ್ರಹ ನಮ್ಮೆಲ್ಲರಿಗೂ ಸನ್ಮಂಗಲವನ್ನುಂಟು ಮಾಡಲಿ. ವಿಜಯದಶಮಿಯ ಸಮಸ್ತ ಜನರ ಜೀವನದಲ್ಲೂ ಜಯವನ್ನು ಕರುಣಿಸಲಿ, ಸಂತೋಷ , ಸಮೃದ್ಧಿ ಮತ್ತು ಪ್ರಗತಿಯನ್ನು ತರಲಿ ಎಂದು ಸಿಎಂ ಟ್ವೀಟ್ ಮೂಲಕ ಜನತೆಗೆ ಹಾರೈಸಿದ್ದಾರೆ.


ಇಂದು ಸುತ್ತೂರು ಮಠಕ್ಕೆ ಭೇಟಿ ನೀಡಿ ಶ್ರೀಗಳ ಆಶೀರ್ವಾದ ಪಡೆದ ಸಿಎಂ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ಸಚಿವ ವಿ ಸೋಮಣ್ಣ ನೇತೃತ್ವದಲ್ಲಿ ದಸರಾ ಅದ್ಧೂರಿಯಾಗಿ ನಡೆಯುತ್ತಿದೆ. ಎಲ್ಲ ಅಚ್ಚುಕಟ್ಟಾಗಿ ನಡೆಯಲಿ ಎಂದು ದೇವಿಯಲ್ಲಿ ಪ್ರಾರ್ಥಿಸೋಣ ಎಂದಿದ್ದಾರೆ. ಅಲ್ಲದೆ  ದಸರಾದಲ್ಲಿ ಶಾಂತಿಯಿಂದ ಪಾಲ್ಗೊಳ್ಳವಂತೆ ಮನವಿ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments