ಗುದ್ದಲಿ ಹಿಡಿದಿದ್ದ ಸಿಇಓ ಅಶ್ವತಿ ಕಾರ್ಯಕ್ಕೆ ಸಿಎಂ ಶ್ಲಾಘನೆ

Webdunia
ಗುರುವಾರ, 31 ಆಗಸ್ಟ್ 2017 (20:29 IST)
ಗ್ರಾಮೀಣ ಪ್ರದೇಶಗಳಿಗೆ ತೆರಳಿ ಶೌಚಾಲಯ ನಿರ್ಮಾಣಕ್ಕಾಗಿ ಗುದ್ದಲಿ ಹಿಡಿದು ಶೌಚಗುಂಡಿ ತೆಗೆದಿದ್ದ ದಾವಣಗೆರೆ ಜಿಲ್ಲಾ ಪಂಚಾಯಿತಿ ಸಿಇಒ ಅಶ್ವತಿ ಕಾರ್ಯವನ್ನು ಸಿಎಂ ಸಿದ್ದರಾಮಯ್ಯ ಶ್ಲಾಘಿಸಿದ್ದಾರೆ.
ಆಕ್ಟೋಬರ್ 2 ರೊಳಗೆ ಜಿಲ್ಲೆಯನ್ನು ಶೌಚಮುಕ್ತ ಜಿಲ್ಲೆಯನ್ನಾಗಿಸಬೇಕು ಎನ್ನುವ ಗುರಿಯೊಂದಿಗೆ ಸಿಇಒ ಅಶ್ವತಿ ತಮ್ಮ ಅಧಿಕಾರಿಗಳೊಂದಿಗೆ ಗ್ರಾಮ ಗ್ರಾಮಗಳಿಗೆ ಭೇಟಿ ನೀಡಿ ಗ್ರಾಮಸ್ಥರನ್ನು ಹುರಿದುಂಬಿಸುತ್ತಿದ್ದಾರೆ. 
 
ಸಮಾಜದಲ್ಲಿ ಬದಲಾವಣೆ ಬರಬೇಕು. ಅದಕ್ಕೆ ಅಶ್ವತಿಯಂತಹ ಅಧಿಕಾರಿಗಳು ಸಮಾಜದಲ್ಲಿ ಇರಬೇಕು. ಅವರ ಕಾರ್ಯ ಇತರರಿಗೆ ಸ್ಪೂರ್ತಿಯಾಗಲಿದೆ ಎಂದು ಸಂತಸ ವ್ಯಕ್ತಪಡಿಸಿದರು.
 
ಸಾಮಾಜಿಕ ಜಾಲ ತಾಣಗಳಲ್ಲಿ ಸಿಇಒ ಅಶ್ವತಿ ಪರ ಹರಿದುಬರುತ್ತಿರುವ ಶ್ಲಾಘನೆಗಳಿಗೆ ಸ್ಪಂದಿಸಿದ ಸಿಎಂ, ಇಂತಹ ಅಧಿಕಾರಿಗಳಿಂದ ಮಾತ್ರ ರಾಜ್ಯದಲ್ಲಿ ಬದಲಾವಣೆ ತರಲು ಸಾಧ್ಯ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೊನೆಗೂ ಯುಜಿಸಿ ಹೊಸ ನಿಯಮಕ್ಕೆ ಬ್ರೇಕ್ ಹಾಕಿದ ಸುಪ್ರೀಂಕೋರ್ಟ್

ಕಾಂಗ್ರೆಸ್ಸಿನವರಿಗೆ ಮಹಾತ್ಮ ಗಾಂಧಿಯವರ ಬಗ್ಗೆ ಮಾತನಾಡುವ ಯಾವುದೇ ಯೋಗ್ಯತೆ ಇಲ್ಲ: ವಿಜಯೇಂದ್ರ

ಪತ್ರಿಕೆಗಳಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಸುಳ್ಳು ಜಾಹೀರಾತು: ಸಿಟಿ ರವಿ ಆಕ್ರೋಶ

ಅನಂತ ಸುಬ್ಬರಾವ್ ಅಂತಿಮ ದರ್ಶನ ಪಡೆದ ಸಿಎಂ ಸಿದ್ದರಾಮಯ್ಯ

ಯುಜಿಸಿ ಹೊಸ ನಿಯಮ ಎಂದರೇನು, ಇದರ ವಿರುದ್ಧ ಪ್ರತಿಭಟನೆಗಳು ಯಾಕಾಗ್ತಿವೆ

ಮುಂದಿನ ಸುದ್ದಿ
Show comments