Webdunia - Bharat's app for daily news and videos

Install App

ತವರು ಜಿಲ್ಲೆ ಅಭಿವೃದ್ಧಿಗೆ ಪ್ರತ್ಯೇಕ ಅಧಿಕಾರಿಯನ್ನ ನೇಮಿಸಿ ತವರು ಪ್ರೇಮ ಮೆರೆದ ಸಿಎಂ

Webdunia
ಶುಕ್ರವಾರ, 18 ಅಕ್ಟೋಬರ್ 2019 (10:55 IST)
ಬೆಂಗಳೂರು : ತವರು ಜಿಲ್ಲೆ ಅಭಿವೃದ್ಧಿಗೆ ಪ್ರತ್ಯೇಕ ಅಧಿಕಾರಿಯನ್ನ ಮೀಸಲಿಟ್ಟಿರುವ  ಮೂಲಕ ಸಿಎಂ ಯಡಿಯೂರಪ್ಪ ಅವರು ತವರೂರಿನ ಮೇಲಿನ ಪ್ರೇಮವನ್ನು ವ್ಯಕ್ತಪಡಿಸಿದ್ದಾರೆ.




ಶಿವಮೊಗ್ಗ ಸಂಸದರು, ಶಾಸಕರ ಕೆಲಸಗಳಿಗೆ ಪ್ರತ್ಯೇಕ ಅಧಿಕಾರಿಯನ್ನು ನೇಮಿಸಿದರೆ, ಉಳಿದ ಸಂಸದರು ಎಲ್ಲಾ ಜಿಲ್ಲೆಗಳ ಶಾಸಕರ ಕೆಲಸಗಳಿಗೆ ಮಾತ್ರ ಒಬ್ಬ ಅಧಿಕಾರಿಯನ್ನ ನೇಮಿಸಿದ್ದಾರೆ. ಇದರಿಂದ ಸಿಎಂ ಯಡಿಯೂರಪ್ಪ ಅವರಿಗೆ ತವರಿನ ಮೇಲಿವ ವ್ಯಾಮೋಹ ಇರುವುದು ಎದ್ದು ಕಾಣುತ್ತಿದೆ ಎನ್ನಲಾಗಿದೆ.


ಮುಖ್ಯಮಂತ್ರಿಗಳ ಸಚಿವಾಲಯದ ಅಧಿಕಾರಿಗಳಿಗೆ ಜವಾಬ್ದಾರಿ ಮರು ಹಂಚಿಕೆ ಮಾಡಿದ್ದು, ಸಿಎಂ ಜಂಟಿ ಕಾರ್ಯದರ್ಶಿ ಎಂ.ಕೆ.ಶ್ರೀರಂಗಯ್ಯಗೆ ಜಿಲ್ಲೆಯ ಅಭಿವೃದ್ಧಿ ಹೊಣೆ ನೀಡಲಾಗಿದೆ. ಅಲ್ಲದೇ  ಬಿಎಸ್ ವೈ ಸಿಎಂ ಆದ ಬಳಿಕ 3 ಬಾರಿ ಅಧಿಕಾರಿಗಳ ಜವಬ್ದಾರಿ ಮರು ಹಂಚಿಕೆ ಮಾಡಿದ್ದು,  ಸಿಎಂ ಸಚಿವಾಯದ ಅಧಿಕಾರಿಗಳು ಸ್ಪಂದಿಸುತ್ತಿಲ್ಲ ಎಂದು ಶಾಸಕರು  ದೂರು ಸಲ್ಲಿಸಿದ ಹಿನ್ನಲೆಯಲ್ಲಿ  ಸಚಿವಾಲಯದ ಅಧಿಕಾರಿಗಳ ಜವಬ್ದಾರಿಯನ್ನು ಸಿಎಂ  ಪರಿಷ್ಕರಿಸಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಮಳೆಯಿಂದ ಸಾಕು ಸಾಕಾಗಿದ್ದರೆ ಈ ಅಪ್ ಡೇಟ್ ಗಮನಿಸಿ

Chinnaswamy Stampede: ಚಿನ್ನಸ್ವಾಮಿ ಕಾಲ್ತುಳಿತಕ್ಕೆ ಸಾವನ್ನಪ್ಪಿದವರ ಸಂಖ್ಯೆ ಬಗ್ಗೆ ಸಿಎಂ ನಿಖರ ಮಾಹಿತಿ

Chinnaswamy Stampede: ಸ್ಥಳದಲ್ಲಿದ್ದವರು ಪ್ರಾಣ ಉಳಿಸಲು ಯತ್ನಿಸಿದರು: ಚಿನ್ನಸ್ವಾಮಿ ಕಾಲ್ತುಳಿತಕ್ಕೆ ನಿಜ ಕಾರಣವೇನು video

Animal Attack: MPಯ ಬರ್ವಾನಿಯಲ್ಲಿ 6ಮಂದಿ ಸಾವು, ಹಲವರಿಗೆ ಗಾಯ

Pakistan: ಗನ್‌ ಜತೆ 200 ಕೈದಿಗಳು ಪರಾರಿ, ಜೈಲಿನಲ್ಲೇ ಹೀಗಾದ್ರೇ ಇನ್ನೇನ್ ಕತೆ

ಮುಂದಿನ ಸುದ್ದಿ
Show comments